Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    By AIN AuthorJune 8, 2025
    Share
    Facebook Twitter LinkedIn Pinterest Email
    Demo

    ಕುಂದಗೋಳ:ತಾಲೂಕಿನ ರೈತರು ಮುಂಗಾರು ಮಳೆ ಆಗಿದ್ದು ಹರುಷದಿಂದ ಬಿತ್ತನೆ ಕಾರ್ಯ ಮಾಡುತ್ತಿದ್ದಾರೆ ಮಾಡುವ ಮುನ್ನ ಬೀಜೋಪಚಾರ ಮಾಡಬೇಕೆಂದು, ಡಾ, ಸಂತೋಷ್ ಒಂಟಿ ಹೇಳಿದರು. ತಾಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ ಆವರಣ ಕೃಷಿ ವಿಜ್ಞಾನ ಕೇಂದ್ರ ಧಾರವಾಡ ವಿಜ್ಞಾನಿಗಳು ರೈತರಿಗೆ ಸಲಹೆ ಹೇಳಿದರು,

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    ಬೀಜೋಪಚಾರ ಮಾಡುವುದರಿಂದ ಸಿಡಿ ರೋಗ ತಡೆಗಟ್ಟಬಹುದು ಹೆಚ್ಚು ಇಳುವರಿ ಬರಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಧಾರವಾಡ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಐರಾದೇವಿ ಅಂಗಡಿ ಮಾತನಾಡಿ,ನಮ್ಮ ವಿಜ್ಞಾನ ಕೇಂದ್ರದಲ್ಲಿ ಸಿಗುವಂತ ಗೊಬ್ಬರ ಬೀಜ ಗಳನ್ನು ತೆಗೆದುಕೊಳ್ಳಬೇಕು ಅವುಗಳನ್ನು ಸಂಶೋಧನೆ ಮಾಡಿ ಇಡಲಾಗುತ್ತದೆ, ಅಂತ ಬೀಜವನ್ನು ತೆಗೆದು ಒಂದು ರೈತರು ಬಿತ್ತನೆ ಮಾಡಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಡಾ, ಪ್ರಸನ್ನ ಕುಮಾರ,ಡಾ, ಗೋವಿಂದರಾಜ, ಕುಂದಗೋಳ ತಾಲೂಕಿನ ಕೃಷಿ ಇಲಾಖೆ ಆತ್ಮ ಯೋಜನೆ ಅಧಿಕಾರಿ ಶ್ರೀದೇವಿ ಆಲೂರಿ, ರತ್ನ ಭಾರತ್ ರೈತ ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಯೋಗಪ್ಪನವರ, ಗುಳಪ್ಪ ಸಿದ್ದನವರ, ಅಜಿತ್ ಯೋಗಪ್ಪನವರ, ಮಂಜುನಾಥ ದಾನಮ್ಮನವರ, ಬಸಪ್ಪ ಮಾದರ, ಮಲ್ಲಪ್ಪ ಬೆಡತೂರ, ಮಲ್ಲಿಕಾರ್ಜುನ್ ಹೊಸಳ್ಳಿ, ಇಂದ್ರಪ್ಪ ಸಿದ್ದುಣ್ಣವರ, ದೇವಪ್ಪ ಕಳಸಣ್ಣವರ,ಬಸಪ್ಪ ಸಿದ್ದುನವರ, ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.