Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    By Author AINJune 9, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮೋದಿ ಸರ್ಕಾರ ಬಂದು 11 ವರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್ ಎಂದಿದ್ದಾರೆ. ಮೋದಿ ಪ್ರಚಾರಕ್ಕಷ್ಟೇ ಇರೋದು ಎಂದಿದ್ದಾರೆ.

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    ಜೊತೆಗೆ ಮೋದಿ ಸರ್ಕಾರ ಡಿ ಮಾನೀಟೈಜೇಶನ್ ಮಾಡಿದ್ರು ಏನಾದ್ರೂ ಆಯ್ತಾ?, ಯಾರಿಗೆ ಅನುಕೂಲ ಆಯ್ತು? ಅಚ್ಚೆ ದಿನ್ ಆಯೆಗಾ ಅಂದ್ರು.. ಅಚ್ಚೆ ದಿನ್ ಬಂತಾ? ರೈತರ ಸಮಸ್ಯೆ ಬಗೆಹರಿಸುತ್ತೇನೆ ಅಂದ್ರು. ಡೆಲ್ಲಿ ರೈತರು 1 ವರ್ಷ ಚಳುವಳಿ ಮಾಡಿದ್ರು ಆದರೂ ಏನು ಆಗಲಿಲ್ಲ ಎಂದು ಹೀಗೆ ಮೋದಿ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

    ಅಲ್ಲದೇ ಮೋದಿ ಸರ್ಕಾರ ಈವರೆಗೂ ಏನು ಮಾಡಿಲ್ಲ. ಮೋದಿ ಹೇಳಿದ್ದು ಒಂದು ಕೂಡ ಮಾಡಲಿಲ್ಲ. 11 ವರ್ಷ ತುಂಬಿದೆ ಅಷ್ಟೇ.  ಆದರೆ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ ಎಂದು ಮೋದಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025

    ಕಾಲ್ತುಳಿತ ದುರಂತ ಪ್ರಕರಣ: ಮೊಮ್ಮಗನ ಅಗಲಿಕೆಗೆ ನೊಂದಿದ್ದ ಮನೋಜ್ ಅಜ್ಜಿ ನಿಧನ!

    June 9, 2025

    ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಅಪಘಾತದ ರಭಸಕ್ಕೆ ಕಾರು ಪುಡಿಪುಡಿ

    June 9, 2025

    ಖಾಸಗೀಕರಣದಿಂದ ರೈಲ್ವೆ ವಿಭಾಗದಲ್ಲಿ ಅಸುರಕ್ಷತೆ: ‘ರೈಲ್ವೇ ಸುರಕ್ಷತೆ’ ರಾಜ್ಯ ಮಟ್ಟದ ಸಮಾವೇಶ!

    June 9, 2025

    ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ: ಸಚಿವ ಪರಮೇಶ್ವರ್

    June 9, 2025

    ವಿಜಯಪುರದಲ್ಲಿ ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು.. ಜನಜೀವನ ಅಸ್ತವ್ಯಸ್ತ!

    June 9, 2025

    ಭಾರೀ ಮಳೆ: ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು!

    June 9, 2025

    ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!

    June 9, 2025

    ಜಸ್ಟ್ 2 ಸೆಕೆಂಡ್: ಮಹಿಳೆ ಸರ ಕದ್ದೊಯ್ದ ಕಳ್ಳ.. ಸಿಸಿಟಿವಿ ದೃಶ್ಯ ಇಲ್ಲಿದೆ!

    June 9, 2025

    ಗದಗ| ಸಾರಿಗೆ ಬಸ್ ಅಪಘಾತ: ತಪ್ಪಿದ ಭಾರಿ ದುರಂತ!

    June 9, 2025

    ಹೃದಯವಿದ್ರಾವಕ ಘಟನೆ: 6 ವರ್ಷದ ಮಗಳನ್ನೇ ಕೊಲೆಗೈದ ತಾಯಿ!

    June 9, 2025

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.