Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ: ಶಿವಗಂಗಾ ಬಸವರಾಜ್

    By Author AINJune 11, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ: ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,

    ಸಂಪುಟ ವಿಸ್ತರಣೆಯ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿದೆ, ಅದು ನಡೆಯಬೇಕು ಮತ್ತು ಹೊಸಬರಿಗೆ ಹಾಗೂ ಯುವಕರಿಗೆ ಅವಕಾಶ ಸಿಗಬೇಕು ಎಂದು ಹೇಳಿದರು.

    ಸಂಪುಟದಲ್ಲಿರುವ 8-10 ಸಚಿವರಿಗೆ ಮಂತ್ರಿಯಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ವ್ಯವಹಾರಗಳನ್ನು ನೋಡಿಕೊಂಡು ಹೋಗುವುದು ಹೆಚ್ಚು ಮುಖ್ಯವಾಗಿದೆ, ಅಂಥವರನ್ನು ಸಂಪುಟದಲ್ಲಿ ಮುಂದುವರಿಸುವುದರಲ್ಲಿ ಅರ್ಥವಿಲ್ಲ,

    ನಿಮ್ಮ ವ್ಯಹಾರಗಳ ಮೇಲೆ ಗಮನ ಹರಿಸಿ ಅಂತ ಬಿಡುಗಡೆ ಮಾಡಬೇಕು ಎಂದು ಬಸವರಾಜು ಹೇಳಿದರು. ನೀವೂ ಸಚಿವ ಸ್ಥಾನದ ಆಕಾಂಕ್ಷಿಯೇ ಅಂತ ಕೇಳಿದಾಗ, ನಾನೇನೂ ಸನ್ಯಾಸಿ ಅಲ್ಲವಲ್ಲ ಎಂದು ಅವರು ಹೇಳಿದರು.

    ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!

    ಮರು ಜಾತಿಗಣತಿ ವಿಚಾರವಾಗಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಮಾತನಾಡುತ್ತೇನೆ. ಈ ಬಗ್ಗೆ ಸಿಎಂ ದೆಹಲಿಯಲ್ಲಿ ಮಾತಾಡಿದಂತೆ ಕಾಣುತ್ತದೆ. ಮರು ಜಾತಿಗಣತಿ ಮಾಡುವುದಾದರೆ ನಾನು ಆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಜಾತಿ ಗಣತಿ ವ್ಯವಸ್ಥಿತವಾಗಿ ಆಗಿಲ್ಲ ಎಂಬ ವಿಚಾರ ಹಿಂದಿನಿಂದಲೂ ಹೇಳುತ್ತಿದ್ದೇನೆ. ಹಳೆಯ ವರದಿಯಲ್ಲಿ 60 ಸಾವಿರ ಲಿಂಗಾಯತರು ಇದ್ದಾರೆ ಎಂಬ ವರದಿ ತಪ್ಪಾಗಿತ್ತು. ಮರು ಸಮೀಕ್ಷೆ ಮಾಡಲು ನಾನೇ ಮೊದಲಿಗ ಎಂದು ಹೇಳಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಲಂಚಕ್ಕೆ ಬೇಡಿಕೆ: ಸರ್ಕಾರಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ!

    June 13, 2025

    ರಬಕವಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು 4 ಎಕರೆ ಜಾಗ ಮೀಸಲು: ಶಾಸಕ ಸಿದ್ದು ಸವದಿ

    June 13, 2025

    KRS Dam: ಮಂಡ್ಯದ KRS ಜಲಾಶಯದ ಭದ್ರತೆಗೆ ಎದುರಾಯ್ತು ಭದ್ರತೆ ಸವಾಲು!

    June 13, 2025

    ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಾಂತ್ವನ ಹೇಳಿದೆ: ತೇರದಾಳ ಶಾಸಕ ಸಿದ್ದು ಸವದಿ

    June 13, 2025

    ವಾರ್ತಾ ಇಲಾಖೆ ವಾಹನದಲ್ಲಿ ಸಂಚರಿಸಿದ ಸಚಿವ ಸಂತೋಷ ಲಾಡ್

    June 13, 2025

    Ahmedabad plane crash: ಲಂಡನ್‌ನಲ್ಲಿ ಹೊಸ ಬದುಕು ಕಟ್ಟಿಕೊಳ್ಳಬೇಕಿದ್ದ ವೈದ್ಯ ಕುಟುಂಬದ ದುರಂತ ಅಂತ್ಯ..

    June 13, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ಇನ್ನಿ ಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 13, 2025

    ಮಂಡ್ಯದಲ್ಲಿ ಧಾರುಣ ಘಟನೆ: ಮರಕ್ಕೆ ನೇಣು ಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆ!

    June 13, 2025

    ಚನ್ನಪಟ್ಟಣದ ಕೆರೆ ಬಳಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಶವವಾಗಿ ಪತ್ತೆ..! ಆತ್ಮಹತ್ಯೆ ಶಂಕೆ

    June 13, 2025

    ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು!

    June 13, 2025

    ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 13, 2025

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.