Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್​ ಬೈ!

    By AIN AuthorJune 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸರ್ಕಾರಿ ಶಾಲೆ ಅಂದ್ರೆ ದೂರ ಸರಿಯುತ್ತಿದ್ದ ಕಾಲ ಒಂದಿತ್ತು. ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ.

    ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!

    ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ.

    ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ. ಅಲ್ಲದೆ, ಸಾಕಷ್ಟು ಶಾಲೆಗಳನ್ನು ಸಿಆರ್​ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ. ಈ ಎಲ್ಲ ಕಾರಣಗಳಿಂದ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ CM ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ!

    June 13, 2025

    Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?

    June 13, 2025

    ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

    June 13, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.