Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Ahmedabad plane crash: ವಿಮಾನದಲ್ಲಿದ್ದ ಗುಜರಾತ್‌ ಮಾಜಿ CM ವಿಜಯ್ ರೂಪಾನಿ!

    By Author AINJune 12, 2025
    Share
    Facebook Twitter LinkedIn Pinterest Email
    Demo

    ಗುಜರಾತ್:‌  ಗುಜರಾತ್‌ ಅಹಮದಾಬಾದ್ ನಲ್ಲಿಂದು ವಿಮಾನ ಪತನಗೊಂಡಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 30ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ವಿಮಾನದಲ್ಲಿ ಮಾಜಿ ಗುಜರಾತ್ ಸಿಎಂ ವಿಜಯ್ ರೂಪಾನಿ ಪ್ರಯಾಣಿಕರಾಗಿದ್ದರು ಎಂಬ ಬಗ್ಗೆ ಮಾಹಿತಿ ಹೊರಬಿದ್ದಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.

    ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಪಯಾಣಿಸುತ್ತಿದ್ದಾರೆ. ಸರ್ದಾರ್​ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.10ಕ್ಕೆ ಟೇಕ್ ಅಫ್ ಆಗಿತ್ತು. ವಿಮಾನವು ಲಂಡನ್​​ನ ಗೆಟ್ವಿಕ್ ವಿಮಾನ ನಿಲ್ದಾಣ ತಲುಪಬೇಕಿತ್ತು.

    ವಿಮಾನ ದುರಂತದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ. ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿದೆ. ವಿಮಾನವು ಮೇಘನಿ ನಗರ ಬಳಿ ಪತನ ಆಗಿದ್ದು, ಆ ಪ್ರದೇಶದಲ್ಲಿ ಭೀತಿಯನ್ನುಂಟು ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ CM ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ಹೊಸ ಮನೆಗೆ ಕಾಲಿಡುವ ತವಕದಲ್ಲಿದ್ದ ಕನಸು ನುಚ್ಚುನೂರು: ವಿಮಾನ ಪತನದಲ್ಲಿ ನರ್ಸ್ ರಂಜಿತಾ ದುರಂತ ಅಂತ್ಯ

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.