Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!

    By AIN AuthorJune 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕೊಲೆ ಮಾಡಲು ಬಂದ ರೌಡಿಶೀಟರ್ ನನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್, ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲಿ ರೌಡಿಶೀಟರ್ ಕೊಲೆಗೈದಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತರು.

    ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

    ಕಳೆದ ಜೂನ್ 10 ರಂದು ಕಾಡುಗೋಡಿ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ನೇಪಾಳಿ ಅಲಿಯಾಸ್ ಪುನೀತ್ ನನ್ನು ನಾಲ್ವರು ಆರೋಪಿಗಳು ಕೊಲೆಗೈದಿದ್ದರು. ಪುನೀತ್ ಅಲಿಯಾಸ್ ನೇಪಾಳಿ ಹತ್ಯೆಯಾದ ರೌಡಿಶೀಟರ್. ಕೊಲೆಯಾದ ಪುನೀತ್ ಆರೋಪಿ ಮಹೇಶ್ ಬಳಿ 40 ಸಾವಿರಕ್ಕೆ ಬೈಕ್ ಖರೀದಿ ಮಾಡಿದ್ದ. ಆದ್ರೆ ದಿನ ಕಳೆದಂತೆ ಹಣ ಕೊಡದೆ ಸತಾಯಿಸ್ತಿದ್ದ. ಕೊನೆಗೆ ಹಣ ಕೊಡೋದಿಲ್ಲ ಎಂದು ಬೆದರಿಕೆ ಹಾಕಿದ್ದ. ಅಷ್ಟೆ ಅಲ್ದೆ ಕೇಳಿದಾಗ ದುಡ್ಡು ಕೊಡ್ಬೇಕು ಇಲ್ದಿದ್ರೆ ನಿನ್ನ ಮಗಳನ್ನ ಕಿಡ್ನಾಪ್ ಮಾಡ್ತೀವಿ ಎಂದು ಥ್ರೆಟ್ ಮಾಡಿದ್ದ‌.

    ಅಲ್ಲದೇ ಮೃತ ಪುನೀತ್ ರೌಡಿ ಶ್ರೀಕಾಂತ್ ಜೊತೆ ಚರ್ಚೆ ನಡೆಸಿ ರಾಜಿಯಾಗಲು ಮಹೇಶ್ ಯತ್ನಿಸಿದ್ದ. ಇಷ್ಟಾದ್ರೂ ಶ್ರೀಕಾಂತ್ ಮತ್ತು ಮಹೇಶ್ ಗೆ ವಾರ್ನಿಂಗ್ ಕೊಟ್ಟು ಕೊಲೆ ಮಾಡೋದಾಗಿ ಪುನೀತ್ ಬೆದರಿಕೆ ಹಾಕಿದ್ದ. 2 ದಿನದ ಹಿಂದೆ ಅಟ್ಯಾಕ್ ಗೆ ಬಂದಿದ್ದ ಅರ್ಬಾಜ್ ಮತ್ತು ಪುನೀತ್ ಮೇಲೆ ಮಹೇಶ್ ಮಚ್ಚು ಬೀಸಿದ್ದ.

    ಈ ವೇಳೆ ಸಣ್ಣ ಪುಟ್ಟ ಗಾಯಗಳಿಂದ ಪುನೀತ್ ಸಹಚರ ಅರ್ಬಾಜ್ ತಪ್ಪಿಸಿಕೊಂಡು ಓಡಿದ್ದ. ಆದ್ರೆ ಮಹೇಶ್ ಕೈಗೆ ರೌಡಿ ಪುನೀತ್ ಸಿಕ್ಕಿದ್ದು, ನಡು ರಸ್ತೆಯಲ್ಲೇ ಕೊಚ್ಚಿ ಕೊಂದಿದ್ದ. ಹೀಗಾಗಿ ಮಹೇಶ್ ಗೆ ಸಾಥ್ ನೀಡಿದ್ದ ಶ್ರಿಕಾಂತ್, ರಾಜೇಶ್, ಸುಮಂತ್ ಬಂಧಿಸಲಾಗಿದ್ದು, ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

    June 14, 2025

    ನಡುರಸ್ತೆಯಲ್ಲೇ ಪಟಾಕಿ, ಪೇಪರ್ ಬ್ಲಾಸ್ಟ್ ಸಿಡಿಸಿ ಬರ್ತಡೆ ಸೆಲಬ್ರೇಷನ್: ಸುಮೋಟೋ ಕೇಸ್ ದಾಖಲಿಸಿ ತನಿಖೆ ಕೈಗೊಂಡ ಖಾಕಿ!

    June 14, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಜೋರು ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ?

    June 14, 2025

    ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!

    June 14, 2025

    16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ CM ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ!

    June 13, 2025

    Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?

    June 13, 2025

    ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

    June 13, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.