Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Air India Plane Crash: DNA ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ: ಸಚಿವ ಅಮಿತ್ ಶಾ

    By Author AINJune 13, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್: ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ ಅಮಿತ್ ಶಾ, ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

    ಅಪಘಾತದಲ್ಲಿ ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಆ ಬಗ್ಗೆ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್​ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಅಪಘಾತ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು. ನಾನು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ.

    ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಪ್ರಧಾನಿ ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದರು. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು. ನಾನು ಈ ಘಟನೆಯಲ್ಲಿ ಬದುಕುಳಿದ ವ್ಯಕ್ತಿಯನ್ನು ಭೇಟಿಯಾದೆ ” ಎಂದು ಅಮಿತ್ ಶಾ ಹೇಳಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Ahmedabad Plane Crash: ಎರಡು ಬಾರಿ ಲಂಡನ್ ಟಿಕೆಟ್ ರದ್ದುಗೊಳಿಸಿದ್ದ ವಿಜಯ್ ರೂಪಾನಿ..!

    June 14, 2025

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    Ahmedabad Plane Crash: ವಿಮಾನ ಮೇಲಕ್ಕೆ ಏರುತ್ತಿಲ್ಲ..: ಕ್ಯಾಪ್ಟನ್ ಸುಮಿತ್ ಕೊನೆ 5 ಸೆಕೆಂಡ್’ಗಳ ಆಡಿಯೋ ವೈರಲ್

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    11 ಸೀಟ್ ನಿಗೂಢತೆ: ವಿಮಾನ ದುರಂತದಲ್ಲಿ ವಿಶ್ವಾಸ್​ ಕುಮಾರ್ ರೀತಿ ಬದುಕಿ ಬಂದಿದ್ದ ನಟ..ಯಾರದು?

    June 14, 2025

    PM Modi: ನಾಳೆಯಿಂದ 3 ದಿನ ಕೆನಡಾದಲ್ಲಿ ಜಿ7 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

    June 14, 2025

    ಏರ್ ಇಂಡಿಯಾ ವಿಮಾನ ದುರಂತ: ಕಾರಣ ಪತ್ತೆ ಹಚ್ಚಲು ಉನ್ನತ ಮಟ್ಟದ ಸಮಿತಿ ರಚನೆ!

    June 14, 2025

    Air India Plane Crash: ಏರ್ ಇಂಡಿಯಾ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.