Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    By Author AINJune 14, 2025
    Share
    Facebook Twitter LinkedIn Pinterest Email
    Demo

    ಬಣ್ಣದ ಜಗತ್ತಿನಲ್ಲಿ ದಿನಕ್ಕೊಂದು ಅಂತೇ ಕಂತೇ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದ್ರಲ್ಲಿಯೂ ಸೆಲೆಬ್ರಿಟಿಗಳ ಮದುವೆ ಬಗ್ಗೆಯಂತೂ ಗಲ್ಲಿ ಗಾಸಿಪ್‌ ಕೇಳ್ತಾನೆ ಇರುತ್ತವೆ. ಇದೀಗ ಈ ಮದುವೆ ಮ್ಯಾಟರ್‌ ವಿಚಾರವಾಗಿ ಮುನ್ನೆಲೆಗೆ ಬಂದಿರುವುದು ಕಾವ್ಯಾ ಮಾರನ್.‌

    ಐಪಿಎಲ್‌ ಪ್ರಿಯರಿಗೆ ಕಾವ್ಯಾ ಮಾರನ್‌ ಯಾರು ಅನ್ನೋದು ಗೊತ್ತೇ ಇರುತ್ತದೆ. ಹೈದ್ರಾಬಾದ್‌ ಸನ್‌ ರೈಸರ್ಸ್‌ ಒಡತಿಯೇ ಈ ಕಾವ್ಯಾ ಮಾರನ್.‌ ಸನ್‌ ಗ್ರೂಫ್‌ ಒಡೆಯ ಕಲಾನಿಧಿ ಮಾರನ್‌ ಸುಪತ್ರಿ. ಬರೋಬ್ಬರಿ 500 ಕೋಟಿ ಒಡೆತಿಯಾಗಿರುವ ಕಾವ್ಯಾ ಕಲ್ಯಾಣ ವಿಚಾರವಾಗಿ ಮುನ್ನೆಲೆಗೆ ಬಂದಿದೆ.

    ಕಲಾನಿಧಿ ಮಗಳು ಕಾವ್ಯಾ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರಂತೆ. ರಜನಿಕಾಂತ್‌ ಸಂಬಂಧಿ ಜೊತೆ ಕಾವ್ಯಾ ಕಲ್ಯಾಣವಂತೆ. ಅಷ್ಟಕ್ಕೂ ಯಾರು ತಲೈವ ಸಂಬಂಧಿ ಅಂತೀರಾ? ಅವ್ರೇ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್‌ ರವಿಚಂದರ್.‌ ರಜನಿಕಾಂತ್ ಅವರ ಸೋದರಳಿಯ ಅನಿರುದ್ದ್‌.

    ಜೈಲರ್‌, ವಿಕ್ರಂ, ಬೀಸ್ಟ್‌, ಜವಾನ್‌ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಅನಿರುದ್ಧ್‌ ಜೊತೆ ಕಾವ್ಯಾ ಮಾರನ್‌ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಜೋಡಿ ಬಹಳ ವರ್ಷದಿಂದ ಡೇಟಿಂಗ್‌ ಮಾಡುತ್ತಿರುವ ಬಗ್ಗೆ ಸುದ್ದಿ ಇತ್ತು. ಇದೀಗ ಕುಟುಂಬ ಇವರಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    ಅನಿರುದ್ಧ್ ಮತ್ತು ಕಾವ್ಯಾ ಮಾರನ್‌ ವಿವಾಹದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡದಾಗಿ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಈ ಜೋಡಿ ಏನ್‌ ಹೇಳಿದೆ ಅನ್ನೋದನ್ನು ಕಾದುನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್!

    June 15, 2025

    ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

    June 15, 2025

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    June 15, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025

    Cricket: ಇನ್ನುಂದೆ ಇಂತಹ ಕ್ಯಾಚ್’ಗಳಿಗೆ ಬೆಲೆ ಇಲ್ವಾ..!? ಆಟಗಾರರಿಗೆ ಬಿಗ್ ಶಾಕ್ ಕೊಟ್ಟ ICC

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ವೇದಿಕೆ ಮೇಲೆ ಉದುರಿದ ಬಾಲಯ್ಯ ಮೀಸೆ, ಗಮ್‌ ಕೊಡ್ರೋ ಎಂದ ಗೋಗರಿದ ನಟ: Video ವೈರಲ್!‌

    June 14, 2025

    ಮಾತು ತಂದ ಸೋಲು..! ಕಮಲ್‌ ಹಾಸನ್‌ಗೆ ಶಾಕ್‌ ಕೊಡ್ತಾ ನೆಟ್‌ಫ್ಲಿಕ್ಸ್?

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.