Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    By AIN AuthorJune 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಹಿನ್ನೆಲೆ ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್ ಆಗಿದೆ.

    ಭಾರಿ ಗಾಳಿ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    ಇರಾನ್ ದೇಶ ಮಧ್ಯಪ್ರಾಚ್ಯ ದೇಶಗಳಲ್ಲಿಯೇ ಹಣ್ಣಿನ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಕೇವಲ ಹಣ್ಣುಗಳು ಮಾತ್ರವಲ್ಲ, ಡ್ರೈಫ್ರೂಟ್ಸ್‌ ಹಾಗೂ ಮಸಾಲೆ ಪದಾರ್ಥಗಳು ಅತ್ಯಂತ ಗುಣಮಟ್ಟದಿಂದ ಕೂಡಿರುತ್ತವೆ. ಈ ಹಿನ್ನೆಲೆ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳು ಇರಾನ್‌ನಿಂದ ಡ್ರೈಫ್ರೂಟ್ಸ್‌ ಆಮದು ಮಾಡಿಕೊಳ್ಳುತ್ತವೆ. ಇದೀಗ ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಮೇಲೆ ತಟ್ಟಿದೆ. ಪ್ರಮುಖವಾಗಿ ಇರಾನ್ ಬಂಡಾರ್ ಅಬ್ಬಾಸ್ ಬಂದರು ಬ್ಲಾಸ್ಟ್ ಆದ ಹಿನ್ನೆಲೆ ಇರಾನ್‌ನ ಸೇಬು, ಮಸಾಲೆ ಐಟಮ್ಸ್, ಡ್ರೈಫ್ರೂಟ್ಸ್‌ಗಳು ಬೆಂಗಳೂರಿಗೆ ರಫ್ತಾಗುವುದು ಬಂದ್ ಆಗಿದೆ.

    ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಆತಂಕ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಎರಡು ರಾಷ್ಟ್ರಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿವೆ. ಜೊತೆಗೆ ತಮ್ಮ ವಾಯು ಹಾಗೂ ನೌಕಾ ನೆಲೆಗಳನ್ನು ಬಂದ್ ಮಾಡಿವೆ. ಹೀಗಾಗಿ ಇರಾನ್‌ನಿಂದ ಕರ್ನಾಟಕಕ್ಕೆ ಬರುತ್ತಿದ್ದ ಐಟಮ್ಸ್ಗಳ ಸರಬರಾಜು ನಿಂತಿದ್ದು, ವ್ಯಾಪಾರಿಗಳಲ್ಲಿ ಆತಂಕವನ್ನುಂಟು ಮಾಡಿದೆ.

    ಏನೆಲ್ಲ ರಫ್ತು ಬಂದ್:
    ಇರಾನ್ ಸೇಬು
    ಮಸಾಲೆ ಪದಾರ್ಥ
    ಗಸಗಸೆ
    ಡ್ರೈಫ್ರೂಟ್ಸ್‌
    ಖರ್ಜೂರ
    ನೆಟಾಲ್ ಒಣದ್ರಾಕ್ಷಿ
    ಪಿಸ್ತಾ
    ಪೈನಾಬೀಜ

    Demo
    Share. Facebook Twitter LinkedIn Email WhatsApp

    Related Posts

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    Macron: ಇಸ್ರೇಲ್-ಇರಾನ್ ನಡುವೆ ಕದನ ವಿರಾಮಕ್ಕೆ ಟ್ರಂಪ್ ಪ್ರಸ್ತಾವನೆ: ಫ್ರೆಂಚ್ ಅಧ್ಯಕ್ಷ

    June 17, 2025

    ಧಾರಕಾರ ಮಳೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 17, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ!

    June 16, 2025

    ಯಲಹಂಕ ವಲಯದಲ್ಲಿ 12 ಕಟ್ಟಡಗಳ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಚರಣೆ: ಕರೀಗೌಡ!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.