Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

    By Author AINJune 17, 2025
    Share
    Facebook Twitter LinkedIn Pinterest Email
    Demo

    ಡ್ಯಾಶಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ವಿಜಯ್‌ ಸೇತುಪತಿ ಕಾಂಬೋದ ಬಹುನಿರೀಕ್ಷಿತ ಸಿನಿಮಾದಿಂದ ಮತ್ತೊಂದು ಅಪ್‌ ಡೇಟ್‌ ಸಿಕ್ಕಿದೆ. ಈಗಾಗಲೇ ತಾರಾಬಳಗದ ಮೂಲಕ ಸುದ್ದಿಯಾಗಿರುವ ಚಿತ್ರಕ್ಕೀಗ ಪ್ರತಿಭಾನ್ವಿತ ನಟಿ ಸಂಯುಕ್ತ ಮೆನನ್‌ ಎಂಟ್ರಿ ಕೊಟ್ಟಿದ್ದಾರೆ.

    ಪುರಿ ಕನೆಕ್ಟ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಟಬು, ದುನಿಯಾ ವಿಜಯ್‌ ಕುಮಾರ್‌ ನಟಿಸುವುದು ಖಚಿತವಾಗಿದೆ. ಇದೀಗ ನಟಿ ಸಂಯುಕ್ತ ಮೆನನ್‌ ಅವರನ್ನು ಚಿತ್ರತಂಡ ಸ್ವಾಗತಿಸಿದೆ.

    ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸಂಯುಕ್ತ ನಾಯಕಿ ಪಾತ್ರವನ್ನು ಪೋಷಣೆ ಮಾಡುತ್ತಿಲ್ಲ. ಬದಲಾಗಿ ಪ್ರಮುಖ ಪಾತ್ರವೊಂದಲ್ಲಿ ಅಭಿನಯಿಸಲಿದ್ದಾರೆ. ಕಥೆ ಮತ್ತು ಅವರ ಪಾತ್ರದಿಂದ ರೋಮಾಂಚನಗೊಂಡಿರುವ ಸಂಯುಕ್ತ ಚಿತ್ರೀಕರಣವನ್ನು ಪ್ರಾರಂಭಿಸಲು ಉತ್ಸುಕರಾಗಿದ್ದಾರೆ.

    ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಹೈದ್ರಾಬಾದ್‌ ಹಾಗೂ ಚೆನ್ನೈನಲ್ಲಿ ಮಾಡಲು ಸಿದ್ಧವಾಗಿದ್ದು, ಜೂನ್ ಕೊನೆಯ ವಾರದಲ್ಲಿ ರೆಗ್ಯೂಲರ್‌ ಚಿತ್ರೀಕರಣ ಪ್ರಾರಂಭವಾಗಲಿದೆ.

    ಈ ಪ್ಯಾನ್-ಇಂಡಿಯಾ ಯೋಜನೆಯು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸದ್ಯ ಘಟಾನುಘಟಿ ಕಲಾವಿದರ ಎಂಟ್ರಿಯಿಂದಾಗಿ ಪಾತ್ರವರ್ಗದ ತೂಕ ಹೆಚ್ಚುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!

    June 16, 2025

    ‘ದಿ ರಾಜಾ ಸಾಬ್’ ಟೀಸರ್ ರಿಲೀಸ್: ಹೊಸ ಅವತಾರದಲ್ಲಿ ಡಾರ್ಲಿಂಗ್ ಪ್ರಭಾಸ್!

    June 16, 2025

    ʼಎಕ್ಕʼ ಸವಾರಿಯಲ್ಲಿ ಎಡವಟ್ಟು…ಸಿದ್ದಗಂಗಾ ಮಠದಲ್ಲಿ ಆಗಿದ್ದೇನು? ʼಆʼ ಮಹಿಳೆ ಹೇಳಿದ್ದೇನು?

    June 16, 2025

    ಆಂಕರ್‌ ಅನುಶ್ರೀ ಮನೆಗೆ ಹೊಸ ಅತಿಥಿ ಎಂಟ್ರಿ!

    June 16, 2025

    ಎಲ್ಲಿಗೆ ಬಂತು ʼದಿ ರೈಸ್ ಆಫ್ ಅಶೋಕʼ? ಸತೀಶ್‌ ನೀನಾಸಂ ಸಿನಿಮಾದ ಹೊಸ ಅಪ್‌ಡೇಟ್!‌

    June 16, 2025

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್!

    June 15, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ವೇದಿಕೆ ಮೇಲೆ ಉದುರಿದ ಬಾಲಯ್ಯ ಮೀಸೆ, ಗಮ್‌ ಕೊಡ್ರೋ ಎಂದ ಗೋಗರಿದ ನಟ: Video ವೈರಲ್!‌

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.