Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Air India Crash: ದುರಂತದಲ್ಲಿ ಸಾವನಪ್ಪಿದ ಕ್ಯಾಪ್ಟನ್ ಸುಮೀತ್: ಕಣ್ಣೀರಿಡುತ್ತಾ ಮಗನಿಗೆ ಅಂತಿಮ ನಮನ ಸಲ್ಲಿಸಿದ ತಂದೆ!

    By Author AINJune 17, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 274 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

    ಗುರುವಾರ ಮಧ್ಯಾಹ್ನ ಅಹಮದಾಬಾದ್​​ನಿಂದ ಲಂಡನ್​ನ ಗ್ಯಾಟ್ವಿಕ್​​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು.

    #WATCH | #AirIndiaPlaneCrash | Maharashtra: Father of Captain Sumeet Sabharwal, Pushkaraj pays emotional tribute to his son outside their residence in Powai, Mumbai.

    Captain Sabharwal was flying the ill-fated London-bound Air India flight that crashed soon after take off in… pic.twitter.com/NStRiMM6BY

    — ANI (@ANI) June 17, 2025

    ಇನ್ನೂ ಏರ್ ಇಂಡಿಯಾ ವಿಮಾನದ ಪೈಲಟ್ ಆಗಿದ್ದ ಕ್ಯಾಪ್ಟನ್ ಸುಮೀತ್‌ ಸಭರ್ವಾಲ್‌ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಜರುಗಿತು. ಮುಂಬೈನ ಪೊವಾಯಿಯ ಜಲ ವಾಯು ವಿಹಾರ್‌ನಲ್ಲಿರುವ ಮನೆಗೆ ಸುಮೀತ್‌ ಸಭರ್ವಾಲ್‌ ಅವರ ಮೃತದೇಹ ತಲುಪುತ್ತಿದ್ದಂತೇ, ತಂದೆ ಪುಷ್ಕರಾಜ್‌ ಸಭರ್ವಾಲ್‌ ಅವರ ದುಃಖದ ಕಟ್ಟೆ ಒಡೆಯಿತು. ಮಗನ ಪಾರ್ಥಿವ ಶರೀರದ ಮುಂದೆ ಕಣ್ಣೀರುಡುತ್ತಿದ್ದ ತಂದೆ, ಕೈಮುಗಿದು ಅಂತಿಮ ನಮನ ಸಲ್ಲಿಸಿದರು.

    ಡಿಎನ್‌ಎ ಪರೀಕ್ಷೆಯ ಮೂಲಕ ಸುಮೀತ್‌ ಸಭರ್ವಾಲ್ ಅವರ ಗುರುತು ದೃಢಪಟ್ಟ ನಂತರ, ವಿಮಾನದ ಮೂಲಕ ಅವರ ಮೃತದೇಹವನ್ನು ಮುಂಬೈಗೆ ತರಲಾಯಿತು. ಅಲ್ಲಿಂದ ಶವವನ್ನು ಹೊತ್ತಿದ್ದ ಶವಪೆಟ್ಟಿಗೆಯನ್ನು ಪೊವಾಯಿಗೆ ಕೊಂಡೊಯ್ಯಲಾಯಿತು.

    ಪುತ್ರನ ಮೃತದೇಹ ಇರಿಸಿದ ಶವ ಪೆಟ್ಟಿಗೆಯನ್ನು ಪದೇ ಪದೇ ಮುಟ್ಟಿ ಪ್ರೀತಿ ತೋರುತ್ತಿದ್ದ ತಂದೆ ಪುಷ್ಕರಾಜ್‌ ಸಭರ್ವಾಲ್‌, ಮಗ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಿದ್ಧರಿರಲಿಲ್ಲ. ಈ ವೇಳೆ ಸಂಬಂಧಿಕರು ಪುಷ್ಕರಾಜ್‌ ಸಭರ್ವಾಲ್‌ ಅವರನ್ನು ಸಂತೈಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Ahmedabad Plane Crash: ಇದುವರೆಗೆ 125 ಮೃತದೇಹಗಳ DNA ಪರೀಕ್ಷೆ ಮುಕ್ತಾಯ..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    ತಾಂತ್ರಿಕ ಸಮಸ್ಯೆ: ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌!

    June 16, 2025

    Haryanvi Model: ಕತ್ತು ಸೀಳಿ ಮಾಡೆಲ್ ಶೀತಲ್ ಭೀಕರ ಹತ್ಯೆ.! ಕಾಲುವೆಯಲ್ಲಿ ಶವ ಪತ್ತೆ

    June 16, 2025

    ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯ ಮೂಲಕ 87 ಮೃತದೇಹಗಳ ಗುರುತು ಪತ್ತೆ..!

    June 16, 2025

    Israel-Iran conflict.. ಅಡುಗೆ ಎಣ್ಣೆ ಬೆಲೆಯಲ್ಲಿ ದಿಢೀರ್‌ ಹೆಚ್ಚಳ: ಯಾವ ಎಣ್ಣೆ ಎಷ್ಟು ಏರಿಕೆ ಆಗಿದೆ? ಇಲ್ಲಿದೆ ವಿವರ

    June 16, 2025

    ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ! ದೆಹಲಿಯ ಆಸ್ಪತ್ರೆಗೆ ದಾಖಲು

    June 16, 2025

    ಇಂದು ಗುಜರಾತ್’ನ ರಾಜ್ ಕೋಟ್’ನಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ!

    June 16, 2025

    ಕೊರೋನಾಗೆ 11 ಜನರು ಬಲಿ..! ದೇಶದಲ್ಲಿ ಒಟ್ಟು ಎಷ್ಟು ಕೋವಿಡ್ ಕೇಸ್ ಪತ್ತೆ ಆಗಿವೆ ಗೊತ್ತಾ..?

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.