ಹಾಸನ: ರಾಜ್ಯದಲ್ಲಿಮಳೆಯಆರ್ಭಟಮುಂದುವರಿದಿದ್ದು, ಜನಜೀವನಅಸ್ತವ್ಯಸ್ತಗೊಂಡಿದೆ. ಮನೆಗಳಿಗೆನೀರುನುಗ್ಗಿ, ಗುಡ್ಡಕುಸಿತದಿಂದಹಾನಿಯಾಗಿದೆ.
ಇದೀಗ ಸಕಲೇಶಪುರ-ಹಾಸನದ ಶಿರಾಡಿ ಘಾಟ್ ಮಾರನಹಳ್ಳಿ ಸಮೀದ ಹೆಗ್ಗದ್ದೆ ಗ್ರಾಮದಲ್ಲಿ 20 ದಿನಗಳ ಹಿಂದೆ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದ ಸ್ಥಳದಲ್ಲಿ ಈಗ ಮತ್ತೆ ಎತ್ತರದ ಗುಡ್ಡದಿಂದ ಹಂತ ಹಂತವಾಗಿ ಮಣ್ಣು ಹಾಗೂ ಮರಗಳು ಕುಸಿಯುತ್ತಿವೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಮಳೆಯ ನಡುವೆ ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದಿದೆ, ಅದೃಷ್ಟವಶಾತ್ ವಾಹನಗಳು ಮತ್ತೊಂದು ಪಥದಲ್ಲಿ ಚಲಿಸುತ್ತಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಶಿರಾಡಿ ಘಾಟ್- ಮಾರನಹಳ್ಳಿ ಸಮೀಪದ ಹೆಗ್ಗದ್ದೆ ಗ್ರಾಮದಲ್ಲಿ ಗುಡ್ಡದಿಂದ ಮಣ್ಣು ಹಾಗೂ ಮರಗಳು ಕುಸಿಯುತ್ತಿವೆ.