ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಸಮೀಪ ಆಟೋ ಪಂಕ್ಚರ್ ಆಗಿ ಆಟೋಪಲ್ಟಿಯಾದ ಪರಿಣಾಮ ಕೂಲಿ ಕಾರ್ಮಿಕರಿಗೆ ಗಂಭೀರವಾದ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಾಣಾಅಯದಿಂದ ಪಾರಾದ ಘಟನೆ ನಡೆದಿದೆ.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಯರಗನಹಳ್ಳಿಯಿಂದ ಅಂಕಹಳ್ಳಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ 23 ಮಹಿಳೆಯರಿದ್ದ ಆಟೋವು ಪಂಕ್ಚರ್ ಆಗಿದೆ. ಪರಿಣಾಮವಾಗಿ ಮಹಿಳಾ ಹಲವು ಕೂಲಿ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡದಿದೆ.
ಗಂಭೀರಗಾಯಗಳಾದ ಕೂಲಿ ಕಾರ್ಮಿಕರಿನ್ನು ಸ್ಥಳೀಯರ ಸಹಾಯದಿಂದ ಪೋಲೀಸರು. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಿಧದಾರೆ. ಘಟನೆಗೆ ಸಂಬಂಧಿಸಿದಂತೆ ತೆರಕಣಾಂಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.