Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    By AIN AuthorJune 19, 2025
    Share
    Facebook Twitter LinkedIn Pinterest Email
    Demo

    ಮಹಾರಾಷ್ಟ್ರ:- ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.

    ನಿತ್ಯ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿನ ನೀರು ಕುಡಿದ್ರೆ ಲಿವರ್ ಕ್ಲೀನ್ ಆಗುತ್ತಾ? ಇಲ್ಲಿದೆ ಉತ್ತರ!

    ಯಾದಗಿರಿಯ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಾಗಿರುವುದರಿಂದ ಕೃಷ್ಣನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

    ಘಟಪ್ರಭಾ ನದಿ ಅಬ್ಬರಕ್ಕೆ ಬೆಳಗಾವಿಯ ಗೋಕಾಕ್ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಮಹಾರಾಷ್ಟ್ರದ ಅಂಬೋಲಿ ಫಾಲ್ಸ್ ಕೂಡ ಜೀವಕಳೆ ಪಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ಹೊಸಪೇಟೆ: ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ ‘ದೇವಿ’ ಸಾವು!

    June 19, 2025

    ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ಮಾವು ಬೆಲೆ ಕುಸಿತ: ಹೃದಯಾಘಾತದಿಂದ Mango ವ್ಯಾಪಾರಿ ಸಾವು!

    June 19, 2025

    ಕೈ ಯಲ್ಲಿ ಹಾಲಿನ ಪ್ಯಾಕ್ ಹಿಡ್ಕೊಂಡು ಪೋಸ್ ಕೊಟ್ಟರೆ ಆಗಲ್ಲ: ಡಿ.ಕೆ ಸುರೇಶ್ ಅವರೇ ಇದಕ್ಕೆ ಉತ್ತರ ಕೊಡಿ.? – ನಿಖಿಲ್ ಪ್ರಶ್ನೆ

    June 19, 2025

    ಬಳ್ಳಾರಿ: ಕಾಲುವೆಗೆ ನೀರು ಬಿಡುವಂತೆ ರೈತರಿಂದ ಒತ್ತಾಯ!

    June 19, 2025

    ಹುಬ್ಬಳ್ಳಿ: ಕೆರೆಗೆ ಜಾರಿಬಿದ್ದು ಅವಳಿ ಜವಳಿ ಮಕ್ಕಳು ಸಾವು..!

    June 19, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    ಭೀಕರ ಅಪಘಾತ: ಕಾರಿನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ!

    June 19, 2025

    ನನಗೆ ಹುಷಾರಿಲ್ಲ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಯುವಕ ಆತ್ಮಹತ್ಯೆ..! ಕಾರಣ ನಿಗೂಢ

    June 19, 2025

    DNA ಪರೀಕ್ಷೆಯ ಮೂಲಕ ಇಲ್ಲಿಯವರೆಗೆ 210 ಮೃತದೇಹಗಳನ್ನು ಗುರುತಿಸಲಾಗಿದೆ: ಗುಜರಾತ್ ಸಚಿವ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.