ಹಾಸನ:- ಮಲೆನಾಡು ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಕಾರ ಮಳೆ ಆಗುತ್ತಿರುವ ಹಿನ್ನೆಲೆ ಹಾಸನ ಜಿಲ್ಲೆಯ ಗೊರೂರಿನಲ್ಲಿರುವ ಹೇಮಾವತಿ ನದಿಯ ಹೆಚ್ಚುತ್ತಿರುವ ಒಳಹರಿವು ಹೆಚ್ಚಾಗಿದೆ.
ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪ್ರಹ್ಲಾದ್ ಜೋಶಿ!
ಹೇಮಾವತಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿ, ಆರು ಕ್ರಸ್ಟ್ಗೇಟ್ಗಳ ಮೂಲಕ 10,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸದ್ಯ ಹೇಮಾವತಿ ಜಲಾಶಯಕ್ಕೆ 15,240 ಕ್ಯೂಸೆಕ್ ಒಳಹರಿಯು ಹರಿಯುತ್ತಿದೆ.
ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯ