ಬೀದರ್: ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ ಭ್ರಷ್ಟಾಚಾರವಿದೆ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೀದರ್’ನಲ್ಲಿ ಮಾತನಾಡಿದ ಅವರು,
ವಸತಿ ಯೋಜನೆಯಲ್ಲಿ ಮಧ್ಯವರ್ತಿಗಳಾಗಲಿ, ದಲ್ಲಾಳಿಗಳಾಗಲಿ ಭ್ರಷ್ಟಾಚಾರ ಮಾಡಿದ ಪುರಾವೆಗಳು ಇದ್ದರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಸುಳ್ಳು ಹೇಳೋದೇ ಬಿಜೆಪಿಯ ಚಾಳಿಯಾಗಿದ್ದು, ಇದರಿಂದ ಏನು ಆಗಲ್ಲ. ನಮ್ಮ ಜನಪ್ರಿಯತೆಯಿಂದ ಬಿಜೆಪಿ ಕಂಗಾಲಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
ಧಾನ್ಯ, ಪ್ರಾಣಾಯಾಮ, ಯೋಗ ಮಾಡೋದ್ರಿಂದ ಏಕಾಗ್ರತೆ ಬೆಳೆಯುತ್ತದೆ. ಯೋಗ ಒಂದು ದಿನದ ಕಾರ್ಯಕ್ರಮವಾಗಬಾರದು. ಜನರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ನಾನು ಪ್ರತಿನಿತ್ಯ ಯೋಗಾಭ್ಯಾಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.