ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ರಾತ್ರಿ ಮಲಗಿದ್ದಾಗ ಕೈ-ಕಾಲು ಸೆಳೆತ ಆಗೋದ್ಯಾಕೆ? ಕಾರಣ ತಿಳಿದ್ರೆ ಶಾಕ್ ಆಗ್ತೀರಾ?
ಇಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಎಲೆಕ್ಟ್ರಾನಿಕ್ ಸಿಟಿಯ ಹಲವೆಡೆ, ಬೊಮ್ಮನಹಳ್ಳಿ, ಎನ್ಜೆಆರ್ ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಬೊಮ್ಮನಹಳ್ಳಿ, ಎನ್ಜೆಆರ್ ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಲ್ಲಿ ಕರೆಂಟ್ ಕಟ್?: ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಆನೇಕಲ್, ಯಡವನಹಳ್ಳಿ, ಇಚ್ಚಂಗೂರು, ವಟ್ಟರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಪುರ, ಬಲ್ಲೂರು, ಕಂಬಳಪುರ, ಚಿಕ್ಕನಹಳ್ಳಿ, ವಿಬಿಎಚ್ ಅಪಾರ್ಟ್ಮೆಂಟ್, ರಾಚಮ್ಮನಹಳ್ಳಿ, ಅರವಂತಿಗೆಪುರ, ಪಿ.ಗೊಲ್ಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.