Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    By AIN AuthorJune 22, 2025
    Share
    Facebook Twitter LinkedIn Pinterest Email
    Demo

    ಅಮರಾವತಿ:- ಕಾರಿನಡಿ ಸಿಲುಕಿ ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದ್ದು, ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. 55 ವರ್ಷದ ಚೀಲಿ ಸಿಂಗಯ್ಯ ಮೃತ ವ್ಯಕ್ತಿ.

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    ಸಿಂಗಯ್ಯ ಜಗನ್ ಮೋಹನ್ ರೆಡ್ಡಿಯ ದೊಡ್ಡ ಅಭಿಮಾನಿಯಾಗಿದ್ದರು. ಜೂನ್ 18ರಂದು ಗುಂಟೂರಿನಲ್ಲಿ ಜಗನ್ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಜಗನ್ ನೋಡಲು ಬಂದ ವೇಳೆ ನೂಕು ನುಗ್ಗಲು ತಳ್ಳಾಟವಾಗಿ ಸಿಂಗಯ್ಯ ಕೆಳಗೆ ಬಿದ್ದಿದ್ದಾರೆ.

    ಈ ವೇಳೆ ಕಾರು ಚಾಲಕನಿಗೆ ಕಾಣದೇ ಸಿಂಗಯ್ಯ ಮೇಲೆ ಕಾರು ಹರಿಸಿದ್ದಾನೆ. ಕೂಡಲೇ ಕಾರು ನಿಲ್ಲಿಸಿದರೂ ತಲೆಗೆ ಗಂಭೀರ ಗಾಯವಾಗಿದ್ದರಿಂದ ಇಂದು ಸಿಂಗಯ್ಯ ಮೃತಪಟ್ಟಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025

    ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ..! ಅಷ್ಟಕ್ಕೂ ಆಗಿದ್ದೇನು..?

    June 21, 2025

    ಯೋಗವು ಎಲ್ಲಾ ಎಲ್ಲೆಗಳು, ವಯಸ್ಸು, ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಸೇರಿದ್ದಾಗಿದೆ: ಪ್ರಧಾನಿ ಮೋದಿ

    June 21, 2025

    ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ ಮೋದಿ ಅವರಿಗೆ ಅಭಿನಂದನೆ: ಹೆಚ್.ಡಿ.ಕುಮಾರಸ್ವಾಮಿ

    June 21, 2025

    International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.