Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Power Cut: ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಇಂದು ಪವರ್ ಕಟ್!

    By AIN AuthorJune 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಇಂದು ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

    ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!

    “ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀರ‍್ಸ್ ಕಾಲೋನಿ, ಎ.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ.

    ಎ.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎ.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎ.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಎ.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸ್‌ಸೆಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎ.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಎ.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆ ನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್‌, ಕೆಂಪೇಗೌಡ ಲೇಔಟ್, ಶಬರೀ ನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇ ಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಂ.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು.

    66/11ಕೆವಿ ಇಸ್ರೋ ಲೇಔಟ್ ಉಪಕೇಂದ್ರ 220/66/11ಕೆವಿ ಸುಬ್ರಹ್ಮಣ್ಯಪುರ ಉಪಕೇಂದ್ರ ಮತ್ತು 66/11ಕೆವಿ ಭನಶಂಕರಿ ಉಪಕೇಂದ್ರ ಜಯನಗರ ವಿಭಾಗ ವ್ಯಾಪ್ತಿಯಲ್ಲಿನ ಮಂಗಳವಾರ ಬೆಳಗ್ಗೆ 10:00 ಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಪ್ರಮುಖವಾಗಿ ಇಸ್ರೋ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಇಳಯಸನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆ ಪಾಳ್ಯ, ಫ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರೀಮ್ ಲೆದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿನಗರ, ವಿಕ್ರಮ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, JHBCS ಲೇಔಟ್, ಬೇಂದ್ರೇ ನಗರ, ಈಶ್ವರನಗರ, ಮಿನಿಯಾಜ್ ನಗರ, ಕನಕಾ ಲೇಔಟ್, ಕನಕನಗರ, ಗುಬ್ಬಾಲಾಳ, ಉತ್ತರಹಳ್ಳಿ ಭಾಗಶಃ, ಇಸ್ರೋ ಲೇಔಟ್ ಇಂದ್, ಆದರ್ಶ್ ಅಪಾರ್ಟ್ ಮೆಂಟ್ 1&2, ಮಂತ್ರಿಟ್ರಾನ್ ಕ್ವಿಲ್ ಅಪಾರ್ಟ್ಮೆಂಟ್, ಮಾರುತಿ ಲೇಔಟ್, ಭರತ ಲೇಔಟ್, ದೊಡ್ಡಕಲ್ಲಸಂದ್ರ ಇಂದ್, ಅಗ್ರಹಾರ, ಕುಮಾರಸ್ವಾಮಿ ಲೇಔಟ್, ವಿಟ್ಟಲ್ ನಗರ, ಯಾದಲಾಂ ನಗರ, ಮಾರುತಿ ನಗರ, ಅರೇಹಳ್ಳಿ ಸೇರಿ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    Breaking News: ಬಿಬಿಎಂಪಿ ಎಂಜಿನಿಯರ್ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ದಾಳಿ!

    June 24, 2025

    ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!

    June 24, 2025

    ಚಿನ್ನ ವಂಚಕಿ ಐಶ್ವರ್ಯಾ ಗೌಡಗೆ ಭಾರೀ ಸಂಕಷ್ಟ: ED ಇಂದ ಆಸ್ತಿ ಮುಟ್ಟುಗೋಲು!

    June 23, 2025

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.