Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು!

    By AIN AuthorJune 26, 2025
    Share
    Facebook Twitter LinkedIn Pinterest Email
    Demo

    ಮಂಡ್ಯ:- ಮನೆಯ ಮುಂದೆ ಬೆಳೆದಿದ್ದ ಗಂಧದ ಮರ ಕಡಿದು ಕಳ್ಳರು ಕದ್ದೋಯ್ದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದಲ್ಲಿ ಜರುಗಿದೆ. ಕಿರಂಗೂರು ಗ್ರಾಮದ ಚಂದ್ರಕಾಂತ‌ ಎಂಬುವರ ಮನೆಯ ಮುಂದೆ ಗಂಧದ ಮರ ಬೆಳೆಯಲಾಗಿತ್ತು.

    ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ಪ್ರಕರಣ: 10 ಗಂಟೆಗಳ ನಂತರ ಸಂಚಾರ ಪುನಾರಂಭ!

    ಇದರ ಮಾಹಿತಿ ಪಡೆದು ಮುಸುಕುಧರಿಸಿ ಬಂದ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಮರಗಳನ್ನು ಕಡಿದು ಎಸ್ಕೇಪ್ ಆಗಿದ್ದಾರೆ. ಕಳ್ಳರು ಮರಗಳ್ಳತನದ ಕೃತ್ಯ ಮನೆಯ ಮುಂದಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ಈ ಸಂಬಂಧ ಮಾಲೀಕರಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಮುಂದೆ ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ: ನಿಖಿಲ್ ಕುಮಾರಸ್ವಾಮಿ

    June 26, 2025

    ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    June 26, 2025

    ಕೇಂದ್ರ ಸರ್ಕಾರ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ಆದ್ರೂ ರಾಜ್ಯದ ಅಭಿವೃದ್ಧಿಗೆ ಬದ್ಧ: ಶರಣಬಸಪ್ಪ ದರ್ಶನಾಪುರ

    June 26, 2025

    ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರ ಎಂಟ್ರಿ! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

    June 26, 2025

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025

    ಇಂದಿರಾಗಾಂಧಿಗೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸಬಾರದು ಎನ್ನುವ ದುಷ್ಟ ಮನಸ್ಥಿತಿ ಇತ್ತು: ಸು.ರಾಮಣ್ಣ

    June 26, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಭರ್ತಿಗೆ ಇನ್ನೂ 4 ಅಡಿಯಷ್ಟೇ ಬಾಕಿ!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ಪ್ರಕರಣ: 10 ಗಂಟೆಗಳ ನಂತರ ಸಂಚಾರ ಪುನಾರಂಭ!

    June 26, 2025

    ಗುತ್ತಿಗೆದಾರನ ಭೀಕರ ಹತ್ಯೆ ಕೇಸ್: ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್!

    June 26, 2025

    ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್.. ಬದಲಿ ಮಾರ್ಗ ಇಲ್ಲಿದೆ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.