Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಲಬುರಗಿ ಜಿಲ್ಲೆಯಲ್ಲೊಬ್ಬ ಕಾಮುಕ ಶಿಕ್ಷಕ: ಮಕ್ಕಳ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಕೀಚಕ..!

    By Author AINJune 27, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ: ಗುರುಗಳನ್ನು, ಅಕ್ಷರ ಕಲಿಸುವ ಶಿಕ್ಷಕರನ್ನು  ’ಗುರು ಬ್ರಹ್ಮ.. ಗುರು ವಿಷ್ಣು.. ಗುರು ದೇವೋ ಮಹೇಶ್ವರ: ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ಅಂತ ಕೈಮುಗೀತಾರೆ. ತಾಯಿ ಮಗುವಿಗೆ ಜೀವ ಕೊಟ್ಟರೆ, ಗುರು ಹೊಸ ಜೀವನ ಕೊಡುತ್ತಾನೆ. ಇಂತಹ ಮಹತ್ವದ ಸ್ಥಾನದಲ್ಲಿರುವ ಗುರು ಇನ್ನೊಬ್ಬರಿಗೆ ಮಾದರಿಯಾಗಿ ಇರಬೇಕು. ಆದರೆ ಆತನೇ ತಪ್ಪು ಮಾಡಿದ್ರೆ ಏನಾಗುತ್ತದೆ? ಹೀಗೆ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಈ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ.

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    ಹೌದು ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ಆಂಗ್ಲ ಶಿಕ್ಷಕನಾಗಿದ್ದ ಬಸವರಾಜ್ ದ್ಯಾಮ ಎಂಬಾತ ಶಾಲೆಯಲ್ಲಿ ಓದುವ ಹೆಣ್ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದನಂತೆ. ಶಾಲೆ ವಿದ್ಯಾರ್ಥಿನಿಯರನ್ನ ಆಗಾಗ ಕಂಪ್ಯೂಟರ್ ಕ್ಲಾಸ್​ ರೂಮ್​ ಗಳಿಗೆ ಕರೆಸಿ ಅವರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನುವ ಆರೋಪ ಇದೆ. ಶಿಕ್ಷಕ ಬಸವರಾಜ್ ವರ್ತನೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

    ಈ ಶಿಕ್ಷಕ ವಿದ್ಯಾರ್ಥಿಗಳ ಮೈ ಮುಟ್ಟಿ ಅಸಹ್ಯವಾಗಿ ಮಾತನಾಡುತ್ತಿದ್ದ ಎಂದು ಕೆಲವರು ಆರೋಪ ಮಾಡಿದ್ದಾರೆ. ಮಾರ್ಕ್ಸ್ ಕೊಡಲ್ಲ, ಹಾಲ್ ಟಿಕೆಟ್ ಕೊಡಲ್ಲ ಅಂತೆಲ್ಲಾ ಹೆಣ್ಮಕ್ಕಳಿಗೆ ಹೆದರಿಸಿದ್ದ ಎನ್ನಲಾಗ್ತಿದೆ. ಶಾಲೆ ಬಿಟ್ಟು ಹೋಗಿದ್ದ ವಿದ್ಯಾರ್ಥಿನಿಯರು ಹಾಲ್​ ಟಿಕೆಟ್ ಪಡೆಯಲು ಶಾಲೆಗೆ ಬಂದಾಗಲೂ ಕಿರುಕುಳ ಕೊಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೈಗೆಟುಕುವ ದರದ 4 ಚಕ್ರದ ಮಿನಿ-ಟ್ರಕ್ ಏಸ್ ಪ್ರೋ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

    June 27, 2025

    ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ದುರಂತ ಅಂತ್ಯ: ಐವರನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು!

    June 27, 2025

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    June 27, 2025

    ಬೈಕ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಅರೆಸ್ಟ್!

    June 27, 2025

    ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!

    June 27, 2025

    ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.