Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾರು-ಕ್ಯಾಂಟರ್‌ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು!

    By AIN AuthorJune 30, 2025
    Share
    Facebook Twitter LinkedIn Pinterest Email
    Demo

    ತುಮಕೂರು:- ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಬಿದನೆಗೆರೆ ಬಳಿ ನಡೆದಿದೆ.

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ: ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    ಪತ್ನಿ ಶೋಭಾ (41) ಮಗಳು ದುಂಬಿ ಶ್ರೀ, ಮಗ ಭಾನು, ಕಿರಣ್ ಮೃತ ದುರ್ದೈವಿಗಳು. ಕಾರು ಮತ್ತು ಕ್ಯಾಂಟರ್‌ ನಡುವೆ ಡಿಕ್ಕಿ ಸಂಭವಿಸಿ ದುರಂತ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಕುಣಿಗಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ

    ಮೃತರೆಲ್ಲರೂ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನಿವಾಸಿಗಳು. ಕುಣಿಗಲ್ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಬರುವ ಬೈಪಾಸ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್‌, ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025

    ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

    June 30, 2025

    ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!

    June 30, 2025

    ನೆಲಮಂಗಲ| ಸರಣಿ ಅಫಘಾತ: ಕೂದಲೆಳೆ ಅಂತರದಲ್ಲಿ ಪಾರಾದ ವಾಹನ ಸವಾರರು!

    June 30, 2025

    ನೈತಿಕ ಪೊಲೀಸ್ ಗಿರಿ: ಶ್ರೀರಾಮಸೇನೆ ಯುವಕರನ್ನ ಗಿಡಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ; ಪ್ರಮೋದ್ ಮುತಾಲಿಕ್ ಕಿಡಿ!

    June 29, 2025

    ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

    June 29, 2025

    ಫ್ಲೆಕ್ಸ್ ಪಾಲಿಟಿಕ್ಸ್ ಕಿತ್ತಾಟ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಹಾಕಿದ್ದ ಕಟೌಟ್ ತೆರವಿಗೆ ಯತ್ನ!

    June 29, 2025

    ಬಿಜೆಪಿಯಲ್ಲೂ ಕ್ರಾಂತಿ; ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.