Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    By AIN AuthorJuly 2, 2025
    Share
    Facebook Twitter LinkedIn Pinterest Email
    Demo

    ಮೈಸೂರು:– ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಭೇಟಿ ನೀಡಿದರು. ಆಷಾಢ ಮಾಸದ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ ತಮ್ಮ ಪತ್ನಿ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    ನಿನ್ನೆ ರಾತ್ರಿ ಬೆಟ್ಟಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್‌ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಶಿವಣ್ಣ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಈ ವೇಳೆ ಹಾಡಿ ಮಕ್ಕಳ ಜೊತೆ ಫೋಟೊ ಕೂಡ ತೆಗೆಸಿಕೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಎರಡು ವರ್ಷದ ‘ಕೈ’ ಸಾಧನೆ: ಗದಗದಲ್ಲಿ ಮೂರು ದಿನಗಳ ವಸ್ತು ಪ್ರದರ್ಶನ!

    July 2, 2025

    ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನಕ್ಕೆ ಅನುಮೋದನೆ: ಡಿಸಿಎಂ ಡಿ.ಕೆ. ಶಿವಕುಮಾರ್

    July 2, 2025

    ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ!

    July 2, 2025

    ನಿವೃತ ಯೋಧನಿಗೆ ಕೊಡಗಿನಲ್ಲಿ ಅದ್ದೂರಿ ಸ್ವಾಗತ: ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ!

    July 2, 2025

    ಜಾರಿದಳ ತಂಡದಿಂದ ರಸಗೊಬ್ಬರ ಮಾರಾಟ ಮಳಿಗೆಗಳ ತಪಾಸಣೆ

    July 2, 2025

    ಕೊಡಗಿನಲ್ಲಿ ಮುಂದುವರೆದ ಮಳೆ;ಅರೆಂಜ್ ಅಲರ್ಟ್ ಘೋಷಣೆ

    July 2, 2025

    ನಿವೃತ್ತ ಯೋಧನಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ; ಅದ್ದೂರಿ ಮೆರವಣಿಗೆ

    July 2, 2025

    TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್‌ನ ಮೊದಲ ಹೆಜ್ಜೆ !

    July 2, 2025

    ಚಿತ್ರದುರ್ಗ : ಕಳ್ಳರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    July 2, 2025

    ಸಿಎಂ ವೇದಿಕೆ ಕಾರ್ಯಕ್ರಮದಲ್ಲಿ ಅಪಮಾನ ; ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ

    July 2, 2025

    ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ; ಇಲ್ಲಿವೆ ವಿಶೇಷ ಫೋಟೋಸ್

    July 2, 2025

    ಗೋಲ್ಡನ್‌ ಸ್ಟಾರ್‌ ಗಣೇಶ್‌ ಜೊತೆ ಕೈ ಜೋಡಿಸಿದ ಜೇಮ್ಸ್‌ ಡೈರೆಕ್ಟರ್‌ ಚೇತನ್‌ ಕುಮಾರ್‌..ಹೊಸ ಸಿನಿಮಾ ಅನೌನ್ಸ್!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.