Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    By Author AINJuly 2, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಕೇಂದ್ರ ಸರ್ಕಾರವು ಅಗ್ರಿಗೇಟರ್‌ಗಳ ಮೂಲಕ ಪ್ರಯಾಣಿಕರ ಪ್ರಯಾಣಕ್ಕಾಗಿ ಸಾರಿಗೆಯೇತರ (ಖಾಸಗಿ) ಮೋಟಾರ್‌ಸೈಕಲ್‌ಗಳನ್ನು ಬಳಸಲು ಅನುಮತಿ ನೀಡಿದೆ, ಇದು ರಾಜ್ಯ ಸರ್ಕಾರದ ಅನುಮೋದನೆಗೆ ಒಳಪಟ್ಟಿರುತ್ತದೆ, ಇದು ಭಾರತದ ಹಂಚಿಕೆಯ ಚಲನಶೀಲತೆ ವಲಯಕ್ಕೆ ಬಹುನಿರೀಕ್ಷಿತ ನಿಯಂತ್ರಕ ಸ್ಪಷ್ಟತೆಯನ್ನು ಒದಗಿಸುತ್ತದೆ.

    Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ

    ಹೌದು ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

    ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    – ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
    – ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
    – ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
    – ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.

    Demo
    Share. Facebook Twitter LinkedIn Email WhatsApp

    Related Posts

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ!

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.