Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    By AIN AuthorJuly 4, 2025
    Share
    Facebook Twitter LinkedIn Pinterest Email
    Demo

    ಚಿಕ್ಕಬಳ್ಳಾಪುರ:- ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ.

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    ಲಾರಿ ಮಾಲೀಕ ದೊಡ್ಡಪ್ಪಯ್ಯ ಮೃತಪಟ್ಟಿದ್ದು, ಚಾಲಕ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 69ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಕಣಿವೆ ಪ್ರದೇಶದಲ್ಲಿ ಇಳಿಜಾರು ಇದ್ದು, ಒಂದೆಡೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದೇ ರಸ್ತೆಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಗೌರಿಬಿದನೂರಿಗೆ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಗ್ರಾನೈಟ್‌ಗಳು ಕ್ಯಾಬಿನ್‌ಗೆ ಬಡಿದ ಪರಿಣಾಮ ಕ್ಯಾಬಿನ್‌ನಲ್ಲಿದ್ದ ಲಾರಿ ಮಾಲೀಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಲಾರಿ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ

    Demo
    Share. Facebook Twitter LinkedIn Email WhatsApp

    Related Posts

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ!

    July 4, 2025

    ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

    July 4, 2025

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025

    ಹೃದಯ ಜೋಪಾನ – ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ

    July 4, 2025

    ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಹಾರ್ಟ್ ಸ್ಪೆಷಲಿಸ್ಟೇ ಇಲ್ಲ..!?

    July 4, 2025

    ಬೆಳಗಾವಿಯ ಬಿಮ್ಸ್‌ನಲ್ಲಿ ಇರೋದು ಒಬ್ಬರೇ ಹೃದಯ ವೈದ್ಯರು

    July 4, 2025

    ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿದ್ದ ಮಹಿಳೆ ರಕ್ಷಣೆ

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.