Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೌಟುಂಬಿಕ ಕಲಹ: ದಾವಣಗೆರೆ PSI ತುಮಕೂರಿನಲ್ಲಿ ಆತ್ಮಹತ್ಯೆ..!

    By Author AINJuly 6, 2025
    Share
    Facebook Twitter LinkedIn Pinterest Email
    Demo

    ತುಮಕೂರು: ದಾವಣಗೆರೆಯ ಅಪರಾಧ ವಿಭಾಗದ ಪಿಎಸ್‌ಐ ನಾಗರಾಜು ಅವರು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಘಟನೆ ಇದೀಗ ಬೆಳಕಿಗೆ ಬಂದಿದೆ. 59 ವರ್ಷದ ನಾಗರಾಜು, ತುಮಕೂರು ನಗರದ ದ್ವಾರಕಾ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿದ್ದಾರೆ.

    ಅವರು ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ನಾಗರಾಜು ಡೆತ್ ನೋಟ್ ಬರೆದಿದ್ದು,”ನನ್ನ ಸಾವಿನ ನಂತರ ನನ್ನ ಮಗನಿಗೆ ಸರ್ಕಾರಿ ಕೆಲಸ ಕೊಡಬೇಕು” ಎಂದು ಮನವಿ ಮಾಡಿದ್ದಾರೆ.

    ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!

    ಕೌಟುಂಬಿಕ ಕಲಹವೇ ಸಾವಿಗೆ ಕಾರಣ ಎಂದು ಅವರು ಬರೆಯಲಾಗಿದೆ.ಡೆತ್ ನೋಟ್‌ನಲ್ಲಿ ನಾಗರಾಜು ತಮ್ಮ ಮಗಳು ಮತ್ತು ಅಳಿಯನನ್ನು ಶ್ಲಾಘಿಸಿದ್ದು,“ಅಳಿಯ ನನ್ನ ಮಗನಂತಿದ್ದಾರೆ” ಎಂಬಂತ ಭಾವುಕ ಮಾತುಗಳು ಕೂಡ ದಾಖಲಿಸಲಾಗಿದೆ.

    ಘಟನೆಯ ಬಳಿಕ ಸ್ಥಳಕ್ಕೆ ಸಿಪಿಐ ಅವಿನಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.PSI ನಾಗರಾಜು ಅವರ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ: ಕೋಮುಲ್‌ ಅಧ್ಯಕ್ಷರಾಗಿ ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಗಣೇಶ ಮತ್ತು ನಾಗದೇವರ ಮೂರ್ತಿಗೆ ಕಾಲಿನಿಂದ ಒದ್ದು ಅವಮಾನ..!

    July 6, 2025

    ಬೆಂಗೇರಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

    July 6, 2025

    ಮಠದ ಅನುದಾನಕ್ಕೂ ಕಮಿಷನ್ ಕೇಳಿದ್ರಾ? Congress ವಿರುದ್ಧ ಮತ್ತೊಂದು ಭಾರಿ ಆರೋಪ

    July 6, 2025

    ಹುಬ್ಬಳ್ಳಿ ಬೈಪಾಸ್‌ದಲ್ಲಿ ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಲಾರಿ!

    July 6, 2025

    ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

    July 6, 2025

    ಹದಗೆಟ್ಟ ರಸ್ತೆ,: ಸ್ವಂತ ಹಣದಿಂದ ಗುಂಡಿ ಮುಚ್ಚಿದ ಯುವಕರು!

    July 6, 2025

    ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಮೇಕೆದಾಟು ಯೋಜನೆಗೆ ಅನುಮೋದನೆ ತನ್ನಿ: ಡಿಕೆ ಸುರೇಶ್

    July 5, 2025

    ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು: ಕಾರಣ ಇಲ್ಲಿದೆ?

    July 5, 2025

    ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್

    July 5, 2025

    ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.