ಹುಬ್ಬಳ್ಳಿ: ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಹಮೀದಾಬಾನು ಕಬಾಡೆ (06) ಮೃತ ಬಾಲಕಿಯಾಗಿದ್ದು,
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಹಮೀದಾಬಾನು ಮೃತಪಟ್ಟಿದ್ದಾಳೆ.
ಟಿಪ್ಪರ್ ಚಾಲಕನ ನಿರ್ಲಕ್ಷ್ಯಕ್ಕೆ ಹಮೀದಾಬಾನು ಮೃತಪಟ್ಟಿದ್ದಾಳೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.