ಕೋಲಾರ:- ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ ಸಾವನ್ನಪ್ಪಿರುವ ಘಟನೆ ಜರುಗಿದೆ. 25 ವರ್ಷದ ಅರ್ಚನಾ ಸಾವನ್ನಪ್ಪಿದ ಗರ್ಭಿಣಿ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?
ಕೊರಚೂರು ಮೂಲದ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಬಳಿಮಾವಿನ ಮರ ಇದ್ದ ಕಾರಣ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು.