Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ..!

    By Author AINMay 21, 2025
    Share
    Facebook Twitter LinkedIn Pinterest Email
    Demo

    ಗದಗ:  2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರ. ಆದ್ರೆ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಸರ್ಕಾರಿ ಶಾಲೆಯ ಆವರಣದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ರಾಕೇಶ್ ಮಣ್ಣೊಡ್ಡರ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,

    ಬಿಯರ್‌ ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!

    ರಾಜ್ಯಮಟ್ಟದ ಕಬ್ಬಡ್ಡಿ ಆಟಗಾರನಾಗಿದ್ದ ರಾಕೇಶ್ ನರೇಗಲ್ ಪಟ್ಟಣದ ಅನ್ನದಾನೇಶ್ವರ ಹೈಸ್ಕೂಲ್ ನಲ್ಲಿ ನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಉತ್ತಮ ಆಟದಿಂದ ಸಾಕಷ್ಟು ಪ್ರಶಸ್ತಿ ಪಡೆದಿದ್ದ ರಾಕೇಶ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದನು. ಇದರಿಂದ ಮನನೊದು ಸರ್ಕಾರಿ ಶಾಲೆಯ ಆವರಣದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಬೆಳಿಗ್ಗೆ ವಾಕಿಂಗ್ ಬಂದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಇನ್ನೂ ಘಟನಾ ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಕನ್ನಡ ಮಾತಾಡಲ್ಲ ಎಂದಿದ್ದ SBI ಬ್ಯಾಂಕ್‌ ಮ್ಯಾನೇಜರ್‌ ಎತ್ತಂಗಡಿ!

    May 21, 2025

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ಮುಚ್ಚಿ ಹಾಕಲು ಜಿಲ್ಲಾ ಉಸ್ತುವಾರ ಸಚಿವರ ಮಧ್ಯಸ್ಥಿಕೆ ಎಂದ ಖೂಬಾ

    May 21, 2025

    ಸ್ಟಾರ್ಟ್ ಆಗದೇ ಹೈವೇಯಲ್ಲಿ ನಿಂತ KSRTC ಬಸ್ ತಳ್ಳಿದ ಮಹಿಳೆಯರು

    May 21, 2025

    ಸೀಟ್‌ ಬ್ಲಾಕಿಂಗ್‌ ಹಗರಣ: ಐಟಿ ಬಳಿಕ, ಇದೀಗ ಪರಮೇಶ್ವರ್‌ ಗೆ ಇಡಿ ಶಾಕ್

    May 21, 2025

    ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!

    May 21, 2025

    ಕೆರೆಗೆ ಹೋದ ಯುವಕ ಸಿಡಿಲು ಬಡಿದು ಸಾವು!

    May 21, 2025

    ಚಿತ್ರದುರ್ಗದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು, ಗ್ರಾಮಸ್ಥರು ಪರದಾಟ!

    May 21, 2025

    ಭಾರೀ ಮಳೆ: ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್ ಘೋಷಣೆ, ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ!

    May 20, 2025

    ವಿಜಯಪುರ: ಸಿಡಿಲು ಬಡಿದು ವೃದ್ದ ಸಾವು!

    May 20, 2025

    ನಮ್ಮ ಸಶಸ್ತ್ರ ಪಡೆಗಳ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ: ವಿಜಯೇಂದ್ರ ವಾಗ್ದಾಳಿ!

    May 20, 2025

    ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು – ರೈತ ಮುಖಂಡರ ಗಂಭೀರ ಆರೋಪ

    May 20, 2025

    ಬೆಳಗಾವಿ: ಪ್ರಮುಖ ಮಾರುಕಟ್ಟೆಯಲ್ಲಿ ಅತಿಕ್ರಮಣ ತೆರವು!

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.