, ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

ಕಾರವಾರ:- ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ? ಇಲ್ಲಿಗೆ ಬರುವ ಪ್ರವಾಸಿಗರು ಕಡಲ ತೀರಕ್ಕೆ ಭೇಟಿ ನೀಡಿದ ನಂತರ ಶಿವನ ದೇವಾಲಯಕ್ಕೂ ಭೇಟಿ ಕೊಡುತ್ತಾರೆ. ಈ ವೇಳೆ ಪುರುಷರು ಚಡ್ಡಿ, ಬನಿಯನ್‌ನಲ್ಲಿ ಬಂದರೆ, ಮಹಿಳೆಯರು ಸಹ ಧಾರ್ಮಿಕ ಸ್ಥಳದಲ್ಲಿ ಧರಿಸಬೇಕಾದ ವಸ್ತ್ರ ಧರಿಸದೇ ಆಕ್ಷೇಪಾರ್ಹ ರೀತಿಯಲ್ಲಿ ದೇವರ ದರ್ಶನಕ್ಕೆ ಬರುತಿದ್ದರು. ಆಸ್ತಿಕ ಭಕ್ತರು ಈ … Continue reading , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!