Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Crime News: ಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ..!

    By Author AINApril 26, 2025
    Share
    Facebook Twitter LinkedIn Pinterest Email
    Demo

    ಆನೇಕಲ್: ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸುರೇಶ್ ಕೊಲೆಯಾದ ವ್ಯಕ್ತಿಯಾಗಿದ್ದು, ಕಾಂತರಾಜು ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

    ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಶ್ಯಾನುಭೋಗನಹಳ್ಳಿ ತರಂಗಿಣಿ ಬಾರ್‌ಗೆ ತೆರಳಿದ್ದ. ಅದೇ ಬಾರ್‌ನಲ್ಲಿ ಆರೋಪಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಾ ಮದ್ಯಸೇವನೆ ಮಾಡುತ್ತಿದ್ದರು.

    Almonds: ಬಾದಾಮಿಯನ್ನು ಸಿಪ್ಪೆ ಸುಲಿದು ತಿನ್ನಬೇಕೆ, ಇಲ್ಲ ಹಸಿಯಾಗಿ ಸೇವಿಸಬೇಕೇ? ಯಾವುದು ಒಳ್ಳೆಯದು.? ಇಲ್ಲಿದೆ ಉತ್ತರ

    ಆಗ ಅಲ್ಲೇ ಮದ್ಯ ಸೇವಿಸುತ್ತಿದ್ದ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಆಗ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದ. ಈ ವೇಳೆ ಕಾಂತರಾಜು ಮತ್ತು ಸುರೇಶ್ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಇದಾದ ಬಳಿಕ ಸುರೇಶ್ ಮನೆಗೆ ತೆರಳಿದ್ದ. ಕಾಂತರಾಜು ಹಾಗೂ ಆತನ ಗ್ಯಾಂಗ್ ಸುರೇಶ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದು,

    ಆತನ ಮನೆಗೆ ನುಗ್ಗಿ ಪತ್ನಿ ಮುಂದೆಯೇ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಗಾಯಾಳು ಸುರೇಶನನ್ನು ಕೂಡಲೇ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    Demo
    Share. Facebook Twitter LinkedIn Email WhatsApp

    Related Posts

    Heart Attack: ಹೃದಯಾಘಾತದಿಂದ 19 ವರ್ಷದ ಯುವಕ ಸಾವು!

    June 11, 2025

    ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ..!

    June 11, 2025

    ತೂಕ ಇಳಿಸಿಕೊಳ್ಳಲು ನೀವು ಅನ್ನ ತ್ಯಜಿಸಲೇಬೇಕಾ? ಬೇಕಾಗಿಲ್ಲ.. ಈ ಅಕ್ಕಿ ಬಳಸಿ ಸಾಕು ವೇಟ್ ಲಾಸ್ ಪಕ್ಕಾ

    June 11, 2025

    ED ದಾಳಿ: ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ, ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ – ಅಶೋಕ್ ಪಟ್ಟಣ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    June 11, 2025

    ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ವಿರೋಧ: ಹೈಕೋರ್ಟ್ ಗೆ PIL ಸಲ್ಲಿಕೆ!

    June 11, 2025

    ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ: ಹತ್ಯೆಗೆ ಕಾರಣ?

    June 11, 2025

    ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025

    ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.