ಮಂಡ್ಯ:- ಜನರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿಯನ್ನು ಪಾಂಡವಪುರ ಟೌನ್ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಜರುಗಿದೆ.
ಮನೆಯಲ್ಲಿ ಸೊಳ್ಳೆ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಈ ಸಸ್ಯ ಇಂದೇ ತನ್ನಿ!
ಮದೀನಾ ಹೆಸರಿನ ಹೋಟೇಲ್ ನಡೆಸ್ತಿದ್ದ ಅನ್ಯಕೋಮಿನ ವ್ಯಕ್ತಿಯು, ತನ್ನ ಹೋಟೇಲ್ ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರಿಸಿ ಜನರಿಗೆ ತಿನ್ನಿಸ್ತಿದ್ದ ಆರೋಪ ಕೇಳಿ ಬಂದಿದೆ. ಇಂದು ನಾಯಿ ಮಾಂಸದ ಸಾಕ್ಷಿಯೊಂದಿಗೆ ಜನರ ಕೈಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಅಜಾದ್ ಬಂಧಿತ ಮದೀನಾ ಹೋಟೇಲ್ ನ ಹೋಟೇಲ್ ಮಾಲೀಕ.
ನಾಯಿ ಮಾಂಸದ ಬಿರಿಯಾನಿ ತಿನ್ನಿಸಿದ್ದಕ್ಕೆ ರೊಚ್ಚಿಗೆದ್ದ ಜನರಿಂದ ಆರೋಪಿಗೆ ಜನರಿಂದ ಧರ್ಮಧೇಟು ಕೊಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಪಾಂಡವಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.