ಬಸವಾದಿ ಶರಣರ ವೈಭವದ ರಥಯಾತ್ರೆಗೆ ಅದ್ದೂರಿ ಸ್ವಾಗತ

ಬಾಗಲಕೋಟೆ : ಬಸವ ಜಯಂತಿ ಅಂಗವಾಗಿ ಏ.29ಮತ್ತು 30ರಂದು ಕೂಡಲಸಂಗಮದಲ್ಲಿ ಜರುಗುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಭಾನುವಾರ ಮುಂಜಾನೆ ರಬಕವಿ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು. Gold Silver Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ  ಪಟ್ಟಣದ ಬಸ್ ನಿಲ್ದಾನದ ಹತ್ತಿರ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ವೇಳೆ ಶ್ರೀ ಮ. ನಿ. ಪ್ರ. ಸಿದ್ದರಾಮ್ ಮಹಾಸ್ವಾಮಿಗಳು … Continue reading ಬಸವಾದಿ ಶರಣರ ವೈಭವದ ರಥಯಾತ್ರೆಗೆ ಅದ್ದೂರಿ ಸ್ವಾಗತ