ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!
ಹಾಸನ:-ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಬೇರೆ ಗಂಡಸಿನ ಜೊತೆ ಸರಸ ಆಡಲು ಅಡ್ಡಿಯಾಗುತ್ತಿದ್ದ ತನ್ನ ಅತ್ತೆ-ಮಾವ, ಮಕ್ಕಳು, ಗಂಡನಿಗೆ ಅನ್ನದಲ್ಲಿ ವಿಷ ಹಾಕಿ ಮಹಿಳೆ ಕೊಲ್ಲಲು ಯತ್ನಿಸಿರುವ ಘಟನೆ ಜರುಗಿದೆ. ಪತಿ ದೂರು ಆಧರಿಸಿ ಖತರ್ನಾಕ್ ಲೇಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 33 ವರ್ಷದ ಚೈತ್ರಾ ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ. ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು! ಘಟನೆ ವಿವರ: ಗಜೇಂದ್ರ ಎಂಬವರೊಂದಿಗೆ ಚೈತ್ರಾ ಮದುವೆ ಆಗಿತ್ತು. ಈ ಸುಂದರ … Continue reading ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!
Copy and paste this URL into your WordPress site to embed
Copy and paste this code into your site to embed