ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

ಕೊಪ್ಪಳ:- ಹಾಡಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಬಳಿ ಜರುಗಿದೆ. ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ! ಗಂಗಾವತಿ ತಾಲೂಕಿನ ವಿಠ್ಠಲಾಪೂರ ಗ್ರಾಮದ ನಿವಾಸಿ 32 ವರ್ಷದ ಯುವಕ ನಾಗರಾಜ್ ಈರಪ್ಪ ಬೂದನೂರ ಕೊಲೆಯಾದ ಯುವಕ. ವೆಂಕಟಗಿರಿ ಜಮೀನೊಂದರಲ್ಲಿ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ. ಅನೈತಿಕ ಸಂಬಂದಿಂದ ಬೇಸತ್ತು ಹನುಮಂತ ಹಾಗೂ ಸಿದ್ದರಾಮೇಶ್ ಎಂಬುವರಿಂದ ಕೊಲೆ … Continue reading ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!