ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ
ಹಾಸನ: ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪ ಕಲ್ಲಹಳ್ಳಿ ಗ್ರಾಮದಲ್ಲಿ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತವಾದ ಕಾರು ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಶನಿವಾರ ಬೆಳಗಿನ ಜಾವ ಪರಾರಿಯಾದ ಘಟನೆ ಅಂತ್ಯ ಕಂಡಿದೆ. ಅವರ ಮೃತ ದೇಹ ಪತ್ತೆ ಆಗಿದೆ. ಈ ಗ್ರಾಮಕ್ಕೆ ತೋಟದ ಕೆಲಸಕ್ಕೆ ಜನ ಕರೆತಂದ ಕಾರಿನ ಚಾಲಕ ಅಪರಿಚಿತ ಕಾರನ್ನು ರಕ್ತಸಿಕ್ತ ಆಗಿರುವ ಮಾಹಿತಿಯನ್ನು ಗ್ರಾಮಸ್ತರಿಗೆ ತಿಳಿಸಿದ್ದರು ನಂತರ ಯಸಳೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. Benefits of Peanut: ಬಡವರ ಬಾದಾಮಿ ಕಡಲೆ … Continue reading ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ
Copy and paste this URL into your WordPress site to embed
Copy and paste this code into your site to embed