Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್‌ ಮೇಲೆ ಕುಳಿತಿದ್ದಕ್ಕೆ ಪುಂಡರ ಕಿರಿಕ್!

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ವರ್ತನೆ ದಿನದಿಂದ ದಿನಕ್ಕೆ ಮಿತಿಮೀರಿದೆ. ಇದೀಗ ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್‌ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್‌ವೊಂದು ಕಿರಿಕ್‌ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿದ್ದಾರೆ.

    ಕೆಐಎಡಿಬಿ ಭೂ ಸ್ವಾಧೀನ ಕೈಬಿಡಿ: ಸಚಿವ ಮುನಿಯಪ್ಪ ಮನೆಗೆ ರೈತರ ಮುತ್ತಿಗೆ,  ವಿಷ ಸೇವಿಸಿದ ರೈತರು

    ಕಾಲೇಜು ಯುವತಿ ಬೈಕ್‌ ಮೇಲೆ ತನ್ನ ಗೆಳೆಯನ ಬಳಿ ಕುಳಿತಿದ್ದಳು. ಈ ವೇಳೆ ಅಲ್ಲಿಗೆ ಬಂದ ಪುಂಡರ ಗ್ಯಾಂಗ್‌ ಕಿರಿಕ್‌ ಮಾಡಿದೆ. ಕಾಲೇಜಿಗೆ ಹೋಗೋದು ಬಿಟ್ಟು ಇಲ್ಲಿ ಕೂತಿದ್ಯಾ..? ನಿಮ್ಮ ಅಪ್ಪ ಅಮ್ಮನ ನಂಬರ್ ಕೊಡು.. ಮುಸ್ಲಿಂ ಆಗಿ ಈ ರೀತಿ ಮಾಡ್ತಿದ್ಯಾ..? ಇದೇನಾ ನಿಮ್ಮ ಮನೆಯಲ್ಲಿ ಹೇಳಿಕೊಟ್ಟಿದ್ದು ಅಂತ ಪುಂಡರು ಕಿರಿಕ್‌ ಮಾಡಿದ್ದಾರೆ.

    ಅಲ್ಲದೇ ಆ ಯುತಿಯ ಗೆಳೆಯನಿಗೂ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    Heart Attack: ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ 26 ವರ್ಷದ MBBS ವಿದ್ಯಾರ್ಥಿ..!

    June 30, 2025

    ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

    June 30, 2025

    ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ: ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?: ಪರಮೇಶ್ವರ್

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ..? ಇಲ್ಲಿದೆ ನೋಡಿ ಮಾಹಿತಿ

    June 30, 2025

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.