ಹೃದಯಾಘಾತದಿಂದ ಕುಡಚಿ ಠಾಣೆಯ ಕರ್ತವ್ಯನಿರತ ಹವಾಲ್ದಾರ್ ಸಾವು!
ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹ: ತನ್ನಿಬ್ಬರ ಮಕ್ಕಳೊಂದಿಗೆ ಬಾವಿಗೆ ಬಿದ್ದು ತಾಯಿ ಸೂಸೈಡ್! ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಕುಡಚಿ … Continue reading ಹೃದಯಾಘಾತದಿಂದ ಕುಡಚಿ ಠಾಣೆಯ ಕರ್ತವ್ಯನಿರತ ಹವಾಲ್ದಾರ್ ಸಾವು!
Copy and paste this URL into your WordPress site to embed
Copy and paste this code into your site to embed