Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆಸ್ಪತ್ರೆಯಲ್ಲಿದ್ದ ಮಹಿಳೆಯ ಮಗುವಿಗೆ ಹಾಲುಣಿಸಿದ ಪೊಲೀಸ್ ಅಧಿಕಾರಿ..! ವಿಡಿಯೋ ವೈರಲ್

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ತಿರುವನಂತಪುರಂ: ಈ ಹಿಂದೆ ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಸುದ್ದಿಯನ್ನು ಓದಿದ್ದೇವೆ. ಇದೀಗ ಅಂಥದ್ದೇ ಮನಸ್ಸಿಗೆ ಮುಟ್ಟುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಲ್ಲಿ (Kochi Kerala) ಈ ಘಟನೆ ನಡೆದಿದ್ದು, ನಾಲ್ಕು ತಿಂಗಳ ಮಗುವಿಗೆ ಸ್ವತಃ ತಾವೇ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಪೊಲೀಸ್ ಅಧಿಕಾರಿಗೆ ಇಲಾಖೆ ಮತ್ತು ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

    എറണാകുളം ജനറൽ ആശുപത്രിയിൽ ഐസിയുവിൽ അഡ്മിറ്റായ പാട്ന സ്വദേശിയുടെ 4 കുട്ടികളെയാണ് നോക്കാൻ ആരും ഇല്ലാത്തതിനാൽ രാവിലെ കൊച്ചി സിറ്റി വനിതാ സ്റ്റേഷനിൽ എത്തിച്ചത്. അതിൽ 4 മാസം പ്രായമായ കുഞ്ഞിന് ഫീഡിങ് മദർ ആയ ആര്യ മുലപ്പാൽ ഇറ്റിച്ച് വിശപ്പകറ്റി ❤️❤️

    കുട്ടികളെ ശിശു ഭവനിലേക്ക് മാറ്റി.. pic.twitter.com/kzcrzq0hh6

    — Remya Rudrabhairav (@RMahatej) November 23, 2023

    ಘಟನೆ ಏನು..?: ಬಿಹಾರ (Bihar) ಮೂಲದ ಮಗುವಿನ ತಾಯಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಆ ಬಳಿಕ ಆಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆ ತಾಯಿಯನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪುಟ್ಟ ಕಂದಮ್ಮನ ಆರೈಕೆಗೆ ಎರ್ನಾಕುಲಂ ವನಿತಾ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ಆರ್ಯ ಅವರು ಮುಂದಾಗಿದ್ದಾರೆ. ಸದ್ಯ ಆರ್ಯ ಅವರ ಈ ಕಾರ್ಯಕ್ಕೆ ಸಹ ಅಧಿಕಾರಿಗಳು ಮತ್ತು ಸಾರ್ವಜನಿಕರು ಭೇಷ್ ಎಂದಿದ್ದಾರೆ.

     ಈ ಸಂಬಂಧ ಆ ತಾಯಿಯ 13 ವರ್ಷದ ಹಿರಿಯ ಪುತ್ರಿ ಪ್ರತಿಕ್ರಿಯಿಸಿ, ತಮ್ಮ ತಂದೆ ಜೈಲಿನಲ್ಲಿದ್ದಾರೆ. ನಾನು ಮತ್ತು ನನ್ನ ಒಡಹುಟ್ಟಿದವರು ಕ್ರಮವಾಗಿ 5 ಮತ್ತು 3 ವರ್ಷ ವಯಸ್ಸಿನ ಹುಡುಗ ಮತ್ತು ಹುಡುಗಿ, ತಾಯಿಯೊಂದಿಗೆ ಕೇರಳದಲ್ಲಿ ನೆಲೆಸಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಮಲಯಾಳಂ ಅನ್ನು ಚೆನ್ನಾಗಿ ಮಾತನಾಡುವ ಬಾಲಕಿಗೆ ಬಿಹಾರದಲ್ಲಿ ತಾವಿರುವ ಸ್ಥಳದ ಬಗ್ಗೆ ಗೊತ್ತಿಲ್ಲ ಎಂದಿದ್ದಾಳೆ. ಪೊಲೀಸರು ಅವರ ತಾಯಿಯ ಆರೋಗ್ಯ ಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜೊತೆಗೆ ಬಿಹಾರದಲ್ಲಿರುವ ಅವರ ಸಂಬಂಧಿಕರ ಪತ್ತೆಗೆ ಅಲ್ಲಿನ ಪೊಲೀಸರ ನೆರವು ಪಡೆಯುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    DNA ಪರೀಕ್ಷೆಯ ಮೂಲಕ ಇಲ್ಲಿಯವರೆಗೆ 210 ಮೃತದೇಹಗಳನ್ನು ಗುರುತಿಸಲಾಗಿದೆ: ಗುಜರಾತ್ ಸಚಿವ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.