ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!
ಮಂಗಳೂರು:- ಮಂಗಳೂರು-ಕಾಸರಗೋಡು ಮದ್ಯೆ ಇರೋ ಮಂಜೇಶ್ವರದ ವರ್ಕಾಡಿಯಲ್ಲಿ ಪಾಪಿ ಮಗನೋರ್ವ ತನ್ನ ಹೆತ್ತ ತಾಯಿಯನ್ನೇ ಮಾರಕಾಸ್ರ್ರಗಳಿಂದ ಹೊಡೆದು ಬಳಿಕ ಕಾಡಿನೊಳಗೆ ಎಳೆದೊಯ್ದು ಬೆಂಕಿ ಹಚ್ಚಿ ಸುಟ್ಟಾಕ್ಕಿರುವ ಘಟನೆ ಜರುಗಿದೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್! ತಾಯಿಯನ್ನು ಕೊಂದು ಎಸ್ಕೇಪ್ ಆಗಿದ್ದ ಪಾಪಿ ಮಗ ಮೆಲ್ವಿನ್ ಮೊಂತೇರೊ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ. ತಂದೆ ಲೂಯಿಸ್ ಮೊಂತೇರೋ … Continue reading ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed