ಇಂಗಳಿ ಗ್ರಾಮದಲ್ಲಿ ಘೋರ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳ ದಾರುಣ ಸಾವು

ಚಿಕ್ಕೋಡಿ : ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ಹೊಂಡದಲ್ಲಿ ಈ ದುರಂತ ಸಂಭವಿಸಿದೆ.   ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಮೂವರು ಬಾಲಕರು ಮನೆಗೆ ಬಾರದಿದ್ದಾಗ ಪೋಷಕರಿಂದ ಹುಡುಕಾಟ ಆರಂಭಿಸಿದ್ದಾರೆ. ಕೃಷಿಹೊಂಡದಲ್ಲಿ ಬಿದ್ದ ಸಾವನ್ನಪ್ಪಿರುವ ವಿಚಾರವಾಗಿ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ … Continue reading ಇಂಗಳಿ ಗ್ರಾಮದಲ್ಲಿ ಘೋರ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳ ದಾರುಣ ಸಾವು