ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದ್ದು, ಹೊಸನಗರ ತಹಸಿಲ್ದಾರ್ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ. ಮಾಣಿ ಜಲಾಶಯದಲ್ಲಿ ಅನುಮತಿ ಪಡೆಯದೆ ಚಿತ್ರೀಕರಣ ನಡೆಸಿದ ಆರೋಪದ ಮೇಲೆ 3 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಹೃದಯಾಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಯುವಕ ಸಾವು! ಶಿವಮೊಗ್ಗದ ಹೊಸನಗರ ತಾಲ್ಲೂಕಿನ ಮಾಣಿ ಜಲಾಶಯದ ಹಿನ್ನೀರಿನಲ್ಲಿ ನಡೆಸಲಾದ ಕಾಂತಾರ: ದಿ ಲೆಜೆಂಡ್ – ಭಾಗ 1 ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹೊಸನಗರ ತಹಸಿಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ … Continue reading ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!
Copy and paste this URL into your WordPress site to embed
Copy and paste this code into your site to embed