ಕಸ್ತೂರಿ ರಂಗನ್ ನಿಧನದಿಂದ ಅಪಾರ ಜ್ಞಾನ ಸಂಪತ್ತು ಮರೆಯಾದತಾಂಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ಅಪಾರ ಜ್ಞಾನ ಸಂಪತ್ತನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಸ್ತೆ ಅಪಘಾತ: ಮೂವರು Spot Death, ಓರ್ವ ಗಂಭೀರ.. ಮದ್ವೆ ಮನೆಯಲ್ಲಿ ಸೂತಕ! ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡು ಮತ್ತು ಕಾಡಿನ ಸಂಪತ್ತು ಉಳಿಯಲು ದಿಟ್ಟ ನಿರ್ಧಾರಗಳನ್ನು … Continue reading ಕಸ್ತೂರಿ ರಂಗನ್ ನಿಧನದಿಂದ ಅಪಾರ ಜ್ಞಾನ ಸಂಪತ್ತು ಮರೆಯಾದತಾಂಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed