ತುಮಕೂರು:– ಕೆ.ಎನ್.ರಾಜಣ್ಣ75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಗುಬ್ಬಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಸುನಂದಮ್ಮ(55) ಮೃತ ಮಹಿಳೆ..
ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್
ತುರುವೇಕೆರೆ ತಾಲೂಕಿನ, ಸೀಗೇಹಳ್ಳಿಯಿಂದ ಬಸ್ ನಲ್ಲಿ ಬಂದಿದ್ದ ಮಹಿಳೆ ಕಾರ್ಯಕ್ರಮ ಮುಗಿಸಿಕೊಂಡು ಅದೇ ಬಸ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.
ಗುಬ್ಬಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿ