ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಕೊಲೆ: ಹಳೇ ದ್ವೇಷಕ್ಕೆ ಹರಿದ ನೆತ್ತರು!
ಬೆಂಗಳೂರು:- ಬೆಂಗಳೂರಿನ ಜೆಜೆನಗರ ಜನತಾ ಕಾಲೋನಿಯಲ್ಲಿ ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾದ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. 26 ವರ್ಷದ ವಿಜಯ್ ಕೊಲೆಯಾದ ಯುವಕ. Satish Jarakiholi: ದಲಿತ ಸಿಎಂ ಬಗ್ಗೆ ಮುಂದಿನ ಎಲೆಕ್ಷನ್ ನಲ್ಲಿ ನೋಡೋಣ: ಸತೀಶ್ ಜಾರಕಿಹೊಳಿ! ಶನಿವಾರವಷ್ಟೇ ವಿಜಯ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ. ಜೈಲಿನಿಂದ ಹೊರಬಂದಿದ್ದ ವಿಜಯ್ನನ್ನು ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆಸಿ ದುಷ್ಕರ್ಮಿಗಳು ಶನಿವಾರ ರಾತ್ರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ
Copy and paste this URL into your WordPress site to embed
Copy and paste this code into your site to embed