Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾರ್ಯಕ್ರಮಕ್ಕೆ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವು!

    By AIN AuthorJune 18, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕಾರ್ಯಕ್ರಮಕ್ಕೆ ಅಂತಾ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಜರುಗಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಮೂಲದ ಫೈಸಾನ್ (22) ಮೃತ ಯುವಕ..

    ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!

    ಮಾಲಿಕ್ ದಿನಾರ್ ಮಸೀದಿಯಲ್ಲಿ ನಡೆದ ಸಿಯಾರತ್ ಕಾರ್ಯಕ್ರಮದಲ್ಲಿ ಮೃತ ಯುವಕ ಭಾಗಿಯಾಗಿದ್ದ. ಕೊಳದಲ್ಲಿ ಸ್ನಾನ ಮಾಡುವಾಗ ಮೃತನ ಸ್ನೇಹಿತ ಮುಳುಗಿದ್ದ. ಆತನನ್ನ ರಕ್ಷಣೆ ಮಾಡಲು ಹೋಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಸ್ಥಳೀಯ ಆಸ್ಪತ್ರೆಗೆ ಮೃತದೇಹ ರವಾನಿಸಿ ಕುಟುಂಬಸ್ಥರಿಗೆ ಮಾಹಿತಿ ರವಾನೆ ಮಾಡಲಾಗಿದೆ.

    ಸ್ಥಳೀಯ ಪೊಲೀಸ್ರಿಂದ ಬೆಂಗಳೂರಿನಲ್ಲಿರುವ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಲಕ್ಷ-ಲಕ್ಷ ವಂಚನೆ ಕೇಸ್: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಗೋಲ್ಡ್ ಸುರೇಶ್!

    June 18, 2025

    ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!

    June 18, 2025

    ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!

    June 18, 2025

    IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ

    June 18, 2025

    ನೀವು ಮನಸ್ಸು ಮಾಡಿದರೆ ಮೇಲಕ್ಕೂ ಏರಿಸಬಹುದು, ಕೆಳಕ್ಕೂ ಬೀಳಿಸಬಹುದು: ಡಿ.ಕೆ. ಶಿವಕುಮಾರ್

    June 18, 2025

    ಲಾಡ್ಜ್’ನಲ್ಲಿ ಲವರ್ ಜತೆ ವಿವಾಹಿತೆ ಲಾಕ್..! ಮುಂದೇನಾಯ್ತು ಗೊತ್ತಾ..? Video ವೈರಲ್

    June 18, 2025

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ವಿಮಾನ ದುರಂತ: DNA ಪರೀಕ್ಷೆಯ ಮೂಲಕ 184 ಮೃತದೇಹಗಳ ಗುರುತು ಪತ್ತೆ..!

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.