Accident Case: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸ್ಥಳದಲ್ಲೇ ಸಾವು!

ಮುಂಬೈ:- ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಹೆದ್ದಾರಿಯಲ್ಲಿ ಜರುಗಿದೆ. ಸಿಂಧುಬಾಯಿ ರಂಭಾವು ಗಲ್ಫಡೆ ಮೃತ ಮಹಿಳೆ. ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ನಿವೃತ್ತ ಡಿಜಿಪಿ ಓಂ ಪ್ರಕಾಶ ಅಂತ್ಯಕ್ರಿಯೆ! ಮಹಿಳೆ ತಲೆಯ ಮೇಲೆ ಮಡಕೆಯನ್ನು ಇಟ್ಟುಕೊಂಡು ರಸ್ತೆ ದಾಟುತ್ತಿದ್ದಳು. ಈ ವೇಳೆ ಕಾರು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ, ಕಾರಿಗಿಂತಲೂ ಎತ್ತರಕ್ಕೆ ಹಾರಿ, ರಸ್ತೆ ಮೇಲೆ ಬಿದ್ದಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆ … Continue reading Accident Case: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸ್ಥಳದಲ್ಲೇ ಸಾವು!