ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು!
ನವದೆಹಲಿ:- ರಸ್ತೆ ಅಪಘಾತದಲ್ಲಿ ತೆಲಂಗಾಣದ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ವಿಯೆಟ್ನಾಂನ ಕ್ಯಾನ್ ಥೋ ನಗರದಲ್ಲಿ ಜರುಗಿದೆ. ಅರ್ಷಿದ್ ಆಶ್ರಿತ್ ಮೃತ ವಿದ್ಯಾರ್ಥಿ. ಹುಬ್ಬಳ್ಳಿ: ಅಮೀನಗಡ “ವಿಜಯಾ ಕರದಂಟು” ಮತ್ತು ಸ್ವೀಟ್ ಮಾರ್ಟ್ ಉದ್ಘಾಟನೆ! ಅವರು ತೆಲಂಗಾಣದ ಕುಮುರಾಮ್ ಭೀಮ್ ಆಸಿಫಾಬಾದ್ ಜಿಲ್ಲೆಯ ಕಾಗಜ್ನಗರದವರಾಗಿದ್ದರು. ಈ ವಿಚಿತ್ರ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಷಿದ್ ತನ್ನ ಬೈಕ್ ಅನ್ನು ಓಡಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಅತಿ ವೇಗದಲ್ಲಿ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರಂತ ಸಂಭವಿಸಿದೆ.
Copy and paste this URL into your WordPress site to embed
Copy and paste this code into your site to embed