Accident: ಆಟೋಗೆ KSRTC ಬಸ್ ಡಿಕ್ಕಿ: ಇಬ್ಬರು ದುರ್ಮರಣ, ಸಾವು ಬದುಕಿನಲ್ಲಿ ಇಬ್ಬರು ಮಕ್ಕಳು!
ನೆಲಮಂಗಲ:- ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ. ಡಾಲಿ ಧನಂಜಯ್ ನಿರ್ಮಾಣದ ʼವಿದ್ಯಾಪತಿʼ ಒಟಿಟಿಗೆ ಎಂಟ್ರಿ ..ಎಲ್ಲಿ ಸ್ಟ್ರೀಮಿಂಗ್? ಕೆಎಸ್ಆರ್ ಟಿಸಿ ಬಸ್, ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿತ್ತು. ಈ ವೇಳೆ ನೆಲಮಂಗಲ ತಾಲೂಕಿನ ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಒಂದೇ ಕುಟುಂಬ ಆಟೋದಲ್ಲಿ ಬರುತ್ತಿತ್ತು. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಕುಟುಂಬಸ್ಥರು ವಾಪಸ್ಸಾಗುತ್ತಿದ್ದರು. ಇದೆ ವೇಳೆ ಆಟೋ ಚಾಲಕ … Continue reading Accident: ಆಟೋಗೆ KSRTC ಬಸ್ ಡಿಕ್ಕಿ: ಇಬ್ಬರು ದುರ್ಮರಣ, ಸಾವು ಬದುಕಿನಲ್ಲಿ ಇಬ್ಬರು ಮಕ್ಕಳು!
Copy and paste this URL into your WordPress site to embed
Copy and paste this code into your site to embed