ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ; ಬಸ್ ಚಾಲಕನ ಸ್ಥಿತಿ ಗಂಭೀರ
ರಾಮನಗರ: ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನವು ಪಂಕ್ಚರ್ ಆಗಿ ನಿಂತಿತ್ತು. ಈ ವೇಳೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕ್ಯಾಂಟರ್ಗೆ ಡಿಕ್ಕಿಯಾಗಿದೆ. ಬಸ್ ಕ್ಯಾಂಟರ್ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು … Continue reading ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ; ಬಸ್ ಚಾಲಕನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed